ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ..? ಪೊಲೀಸರನ್ನ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ..!

ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ..? ಪೊಲೀಸರನ್ನ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ..!

Published : May 23, 2024, 10:22 AM IST

ಮೂರು ದಿನಗಳ ಕಾಲಾವಕಾಶ ಕೋರಿದ್ದ ಶಾಸಕ ಹರೀಶ್ ಪೂಂಜಾ
ಬಿಜೆಪಿ ಶಾಸಕ ಪೂಂಜಾ ಮನವಿ ಬೆನ್ನಲ್ಲೇ ವಾಪಸ್ ತೆರಳಿದ ಖಾಕಿ..!
ವಿಚಾರಣೆಗೆ ಹಾಜರಾಗ್ತಾರಾ ಅಥವಾ ಪೊಲೀಸರು ಅರೆಸ್ಟ್ ಮಾಡ್ತಾರಾ..?

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ( BJP MLA Harish Poonja) ಸಂಕಷ್ಟ ಎದುರಾಗಿದ್ದು, ಶ್ರೀಘ್ರವೇ ಅವರು ಅರೆಸ್ಟ್‌(Arrest) ಆಗುವ ಸಾಧ್ಯತೆ ಇದೆ. ಅಲ್ಲದೇ ನಿನ್ನೆ ಶಾಸಕ ಹರೀಶ್ ಪೂಂಜಾ ಮನೆಮುಂದೆ ಹೈಡ್ರಾಮಾ ನಡೆದಿದೆ. ಪೊಲೀಸರಿಗೆ(Police) ಅವಾಜ್ ಹಾಕಿದ್ದಕ್ಕೆ BJP ಶಾಸಕ ಪೂಂಜಾ ಬಂಧನ ಮಾಡುವುದು ವಿಫಲವಾಗಿದ್ದು, ಪೂಂಜಾ ಬಂಧಿಸಲೂ ಬಂದಾಗ ಬಿಜೆಪಿ(BJP) ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ. ಪೊಲೀಸರನ್ನ ಪೂಂಜಾ ಮನೆಯೊಳಗೆ ಬಿಡದೇ ತಳ್ಳಾಟ..ನೂಕಾಟ ನಡೆದಿದ್ದು,ಅವರ ಮನೆ ಎದುರು ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪೊಲೀಸರನ್ನ ಹೊರಗಡೆ ತಡೆದು ನಿಲ್ಲಿಸಿ, ನಮ್ಮನ್ನ ಬಂಧಿಸಿ ಎಂದು ಕೂಗಲಾಗುತ್ತಿತ್ತು. ಅಹಿತಕರ ನಡೆಯಬಾರದೆಂದು ಬಂಧನ ನಿರ್ಧಾರವನ್ನು  ಪೊಲೀಸರು ಕೈಬಿಟ್ಟಿದ್ದಾರೆ. ಶಾಸಕ ಪೂಂಜಾ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿ ವಾಪಸ್ ಬಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಚುನಾವಣಾ ಅಖಾಡದಲ್ಲಿ ರತ್ನ ಭಂಡಾರ ಕೀಲಿ ಕೈ ವಿವಾದ: ಓಡಿಶಾದಲ್ಲಿ ಮೋದಿ ಭಾಷಣ..ತಮಿಳುನಾಡಿನಲ್ಲೂ ಸಂಚಲನ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more