ಸರ್ಕಾರದ ವಿರುದ್ಧವೆ ಪ್ರತಿಭಟನೆಗೆ ಇಳಿದ ಬಿಜೆಪಿ ಶಾಸಕ

Aug 12, 2021, 2:55 PM IST

ಬೆಂಗಳೂರು (ಆ.12): ಸರ್ಕಾರದ ವಿರುದ್ಧವೇ ಬಿಜೆಪಿ ಶಾಸಕ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. 

ರಾಜ್ಯದ 13 ಜಿಲ್ಲೆಗಳ 61 ತಾಲೂಕು ಅತಿವೃಷ್ಟಿ, ಪ್ರವಾಹ ಪೀಡಿತ: ಸರ್ಕಾರ

ಮೂಡಿಗೆರೆಯನ್ನು ನೆರೆ ಪೀಡಿತ ಪಟ್ಟಿಯಲ್ಲಿ ಸೆರಿದ ಹಿನ್ನೆಲೆ ವಿಧಾನಸೌಧದ ಕೆಂಗಲ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.  ಸಚಿವ ಆರ್. ಅಶೋಕ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.