ರಾಯಚೂರು: CM ಗ್ರಾಮ ವಾಸ್ತವ್ಯಕ್ಕೆ ಪ್ರತಿಯಾಗಿ ಟಾಂಗ್ ಕೊಡಲು ಮುಂದಾದ ಬಿಜೆಪಿ ಶಾಸಕ

Jun 23, 2019, 7:08 PM IST

ರಾಯಚೂರು, [ಜೂ.23]: ಲೋಕಸಭಾ ಚುನಾವಣೆ ಬಳಿಕ ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಕೈಗೊಂಡಿದ್ದು, ಇದಕ್ಕೆ ರಾಜ್ಯ ಬಿಜೆಪಿ ಡ್ರಾಮಾ ವಾಸ್ತವ್ಯ ಎಂದು ವ್ಯಂಗ್ಯವಾಡಿದೆ.

ಇನ್ನು ರಾಯಚೂರಿನ ಮಾನವಿ ತಾಲೂಕಿನ ಕರೇಗುಡ್ಡದಲ್ಲಿ ಜೂನ್ 26 ರಂದು ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದರು, ಇದಕ್ಕೆ ಟಾಂಗ್ ಕೊಡಲು  ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಅವರು ಅದೇ ಕರೇಗುಡ್ಡಕ್ಕೆ ಪಾದಯಾತ್ರೆ ಮಾಡುವ ಮುಂದಾಗಿದ್ದಾರೆ.