ಬಳ್ಳಾರಿ ವಿಭಜನೆಯಾದ್ರೆ ಬೆಂಕಿ ಹೊತ್ತಿಕೊಳ್ಳುತ್ತೆ: ಯಡಿಯೂರಪ್ಪಗೆ ಬಿಜೆಪಿ ಶಾಸಕ ವಾರ್ನಿಂಗ್

ಬಳ್ಳಾರಿ ವಿಭಜನೆಯಾದ್ರೆ ಬೆಂಕಿ ಹೊತ್ತಿಕೊಳ್ಳುತ್ತೆ: ಯಡಿಯೂರಪ್ಪಗೆ ಬಿಜೆಪಿ ಶಾಸಕ ವಾರ್ನಿಂಗ್

Published : Sep 30, 2019, 09:18 PM IST

ವಿಜಯನಗರ ಜಿಲ್ಲೆ ಪ್ರಸ್ತಾಪ ಬಳ್ಳಾರಿ ಶಾಸಕರ ನಡುವೆ ಟಾಕ್ ವಾರ್ ನಡೀತಿದೆ.. ಇತ್ತ, ಸಿಎಂ ಯಡಿಯೂರಪ್ಪ ಯಾರ ಮಾತು ಕೇಳೋದು, ಯಾರ ಮಾತು ಬಿಡೋದು ಅಂತಾ ಗೊಂದಲಕ್ಕೊಳಗಾಗಿದ್ದಾರೆ.. ಇದ್ರ ನಡುವೆ ಯಾವುದೇ ಕಾರಣಕ್ಕೂ ಬಳ್ಳಾರಿ ವಿಭಜನೆ ಆಗಬಾರ್ದು ಅಂತಾ ನಾಳೆ ವಿವಿಧ ಸಂಘಟನೆಗಳು ಬಳ್ಳಾರಿ ಬಂದ್ ಗೆ ಕರೆ ಕೊಟ್ಟಿವೆ.  ಅಷ್ಟೇ ಅಲ್ಲದೇ  ವಿಭಜನೆಗೆ ಸಮ್ಮತಿಸಿದ್ರೆ ಬಳ್ಳಾರಿಯಲ್ಲಿ ಬೆಂಕಿ ಹೊತ್ತಿಕೊಳ್ಳುತ್ತೆ ಎಂದು ಬಿಜೆಪಿ ಶಾಸಕ ಸರ್ಕಾರಕ್ಕೆ ವಾರ್ನಿಂಗ್ ಕೊಟ್ಟಿದ್ದಾರೆ.

 ಬಳ್ಳಾರಿ, [ಸೆ.30]: ವಿಜಯನಗರ ಜಿಲ್ಲೆ ಪ್ರಸ್ತಾಪ ಬಳ್ಳಾರಿ ಶಾಸಕರ ನಡುವೆ ಟಾಕ್ ವಾರ್ ನಡೀತಿದೆ.. ಇತ್ತ, ಸಿಎಂ ಯಡಿಯೂರಪ್ಪ ಯಾರ ಮಾತು ಕೇಳೋದು, ಯಾರ ಮಾತು ಬಿಡೋದು ಅಂತಾ ಗೊಂದಲಕ್ಕೊಳಗಾಗಿದ್ದಾರೆ.. ಇದ್ರ ನಡುವೆ ಯಾವುದೇ ಕಾರಣಕ್ಕೂ ಬಳ್ಳಾರಿ ವಿಭಜನೆ ಆಗಬಾರ್ದು ಅಂತಾ ಸೋಮವಾರ ವಿವಿಧ ಸಂಘಟನೆಗಳು ಬಳ್ಳಾರಿ ಬಂದ್ ಗೆ ಕರೆ ಕೊಟ್ಟಿವೆ.  ಅಷ್ಟೇ ಅಲ್ಲದೇ  ವಿಭಜನೆಗೆ ಸಮ್ಮತಿಸಿದ್ರೆ ಬಳ್ಳಾರಿಯಲ್ಲಿ ಬೆಂಕಿ ಹೊತ್ತಿಕೊಳ್ಳುತ್ತೆ ಎಂದು ಬಿಜೆಪಿ ಶಾಸಕ ಸರ್ಕಾರಕ್ಕೆ ವಾರ್ನಿಂಗ್ ಕೊಟ್ಟಿದ್ದಾರೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ