ಭಗ್ನಪ್ರೇಮಿಯ ಕ್ರೈಂ ಡೈರಿ: ಬ್ರೇಕಪ್‌ ಮಾಡಿಸಿದವರ ಬಾಳು ಮುಗಿಸಲು ಗಿಫ್ಟ್‌ ಮಾಡಿದ್ದ ವಿಷದ ಲಡ್ಡು!

ಭಗ್ನಪ್ರೇಮಿಯ ಕ್ರೈಂ ಡೈರಿ: ಬ್ರೇಕಪ್‌ ಮಾಡಿಸಿದವರ ಬಾಳು ಮುಗಿಸಲು ಗಿಫ್ಟ್‌ ಮಾಡಿದ್ದ ವಿಷದ ಲಡ್ಡು!

Published : Jan 06, 2025, 10:08 PM IST

ಶಿವಮೊಗ್ಗದಲ್ಲಿ ಭಗ್ನ ಪ್ರೇಮಿಯೊಬ್ಬ ವಿಷದ ಲಡ್ಡುಗಳನ್ನು ಕೊರಿಯರ್ ಮೂಲಕ ಕಳುಹಿಸಿದ್ದಾನೆ. ವೈದ್ಯೆಯ ಮಗಳನ್ನು ಪ್ರೀತಿಸುತ್ತಿದ್ದ ಸೌಹಾರ್ದ್ ಎಂಬಾತ, ಪ್ರೇಮ ವಿಫಲವಾದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ. ಬಿಜೆಪಿ ಎಂಎಲ್‌ಸಿ ಧನಂಜಯ ಸರ್ಜಿ ಹೆಸರಿನಲ್ಲಿ ಲಡ್ಡು ಕಳುಹಿಸಲಾಗಿತ್ತು.

ಶಿವಮೊಗ್ಗ (ಜ.6): ಇದು ಭಗ್ನ ಪ್ರೇಮಿಯ ಅಪೂರ್ಣ ಡೈರಿಯಲ್ಲ. ಇದು ಭಗ್ನ ಪ್ರೇಮಿಯ ಕ್ರೈಂ ಡೈರಿ. ಶಿವಮೊಗ್ಗದ ಎನ್ ಇಎಸ್ ಶಿಕ್ಷಣ ಸಂಸ್ಥೆಯ ನಾಗರಾಜ್ ಮತ್ತು ಮನರೋಗ ತಜ್ಞೆ ಡಾ. ಪವಿತ್ರ ಮತ್ತು ಡಾ. ಅರವಿಂದ ಅವರಿಗೆ ಹೊಸ ವರ್ಷದ ಸಂಭ್ರಮಕ್ಕೆ ಬಂದಿದ್ದ ಸ್ವೀಟ್‌ ಬಾಕ್ಸ್ ಈಗ ರಾಜ್ಯಾದ್ಯತ ಸದ್ದು ಮಾಡಿದೆ.

ಅಸಲಿಗೆ ಕೊರಿಯರ್‌ನಲ್ಲಿ ಬಂದಿದ್ದು ಬರೀ ಲಡ್ಡು ಆಗಿರಲಿಲ್ಲ. ಅದು ವಿಷದ ಲಡ್ಡು ಆಗಿತ್ತು.ಅದರಲ್ಲೂ ಬಿಜೆಪಿ ಎಂಎಲ್‌ಸಿ ಧನಂಜಯ ಸರ್ಜಿ ಹೆಸರಲ್ಲಿ ಈ ಸ್ವೀಟ್‌ ಬಾಕ್ಸ್‌ ಬಂದಿತ್ತು. ಈಗ ಕೋಟೆ ಪೊಲೀಸರು ಪ್ರಕರಣದ ತನಿಖೆ ಮಾಡಿ ಈಗ ವಿಷ ಲಡ್ಡು ಪ್ರಕರಣವನ್ನು ಬಯಲು ಮಾಡಿದ್ದಾರೆ.

ಧನಂಜಯ್ ಸರ್ಜಿಯಿಂದ ಸರ್ಕಾರ ರಚನೆಯಾಗಲ್ಲ ಎಂದಿದ್ದ ರಘುಪತಿ ಭಟ್! ತಿರುಗೇಟು ನೀಡಿದ ಅಭ್ಯರ್ಥಿ

ಅಸಲಿಗೆ ಈ ವಿಷದ ಲಡ್ಡು ಕೊರಿಯರ್‌ ಮಾಡಿದ್ದು, ಸೌಹಾರ್ದ್‌ ಪಟೇಲ್‌ ಎನ್ನುವ ಭಗ್ನ ಪ್ರೇಮಿ. ವೈದ್ಯೆಯ ಮಗಳನ್ನು ಪ್ರೀತಿ ಮಾಡ್ತಿದ್ದ ಸೌಹಾರ್ದಗೆ ಪ್ರೇಮದಲ್ಲಿ ಯಶಸ್ಸು ಸಿಕ್ಕಿರಲಿಲ್ಲ. ಈ ಬ್ರೇಕಪ್‌ಗೆ ಕಾರಣವಾದ ನಾಗರಾಜ್‌, ಮನೋರೋಗ ತಜ್ಞೆ ಡಾ.ಪವಿತ್ರಾ ಹಾಗೂ ಡಾ. ಅರವಿಂದ್‌ ಅವರನ್ನು ಸಾಯಿಸಲು ಈ ಘನಂದಾರಿ ಕೆಲಸ ಮಾಡಿದ್ದ ಎನ್ನುವುದು ಬಯಲಾಗಿದೆ.

24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
Read more