ಭಗ್ನಪ್ರೇಮಿಯ ಕ್ರೈಂ ಡೈರಿ: ಬ್ರೇಕಪ್‌ ಮಾಡಿಸಿದವರ ಬಾಳು ಮುಗಿಸಲು ಗಿಫ್ಟ್‌ ಮಾಡಿದ್ದ ವಿಷದ ಲಡ್ಡು!

ಭಗ್ನಪ್ರೇಮಿಯ ಕ್ರೈಂ ಡೈರಿ: ಬ್ರೇಕಪ್‌ ಮಾಡಿಸಿದವರ ಬಾಳು ಮುಗಿಸಲು ಗಿಫ್ಟ್‌ ಮಾಡಿದ್ದ ವಿಷದ ಲಡ್ಡು!

Published : Jan 06, 2025, 10:08 PM IST

ಶಿವಮೊಗ್ಗದಲ್ಲಿ ಭಗ್ನ ಪ್ರೇಮಿಯೊಬ್ಬ ವಿಷದ ಲಡ್ಡುಗಳನ್ನು ಕೊರಿಯರ್ ಮೂಲಕ ಕಳುಹಿಸಿದ್ದಾನೆ. ವೈದ್ಯೆಯ ಮಗಳನ್ನು ಪ್ರೀತಿಸುತ್ತಿದ್ದ ಸೌಹಾರ್ದ್ ಎಂಬಾತ, ಪ್ರೇಮ ವಿಫಲವಾದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ. ಬಿಜೆಪಿ ಎಂಎಲ್‌ಸಿ ಧನಂಜಯ ಸರ್ಜಿ ಹೆಸರಿನಲ್ಲಿ ಲಡ್ಡು ಕಳುಹಿಸಲಾಗಿತ್ತು.

ಶಿವಮೊಗ್ಗ (ಜ.6): ಇದು ಭಗ್ನ ಪ್ರೇಮಿಯ ಅಪೂರ್ಣ ಡೈರಿಯಲ್ಲ. ಇದು ಭಗ್ನ ಪ್ರೇಮಿಯ ಕ್ರೈಂ ಡೈರಿ. ಶಿವಮೊಗ್ಗದ ಎನ್ ಇಎಸ್ ಶಿಕ್ಷಣ ಸಂಸ್ಥೆಯ ನಾಗರಾಜ್ ಮತ್ತು ಮನರೋಗ ತಜ್ಞೆ ಡಾ. ಪವಿತ್ರ ಮತ್ತು ಡಾ. ಅರವಿಂದ ಅವರಿಗೆ ಹೊಸ ವರ್ಷದ ಸಂಭ್ರಮಕ್ಕೆ ಬಂದಿದ್ದ ಸ್ವೀಟ್‌ ಬಾಕ್ಸ್ ಈಗ ರಾಜ್ಯಾದ್ಯತ ಸದ್ದು ಮಾಡಿದೆ.

ಅಸಲಿಗೆ ಕೊರಿಯರ್‌ನಲ್ಲಿ ಬಂದಿದ್ದು ಬರೀ ಲಡ್ಡು ಆಗಿರಲಿಲ್ಲ. ಅದು ವಿಷದ ಲಡ್ಡು ಆಗಿತ್ತು.ಅದರಲ್ಲೂ ಬಿಜೆಪಿ ಎಂಎಲ್‌ಸಿ ಧನಂಜಯ ಸರ್ಜಿ ಹೆಸರಲ್ಲಿ ಈ ಸ್ವೀಟ್‌ ಬಾಕ್ಸ್‌ ಬಂದಿತ್ತು. ಈಗ ಕೋಟೆ ಪೊಲೀಸರು ಪ್ರಕರಣದ ತನಿಖೆ ಮಾಡಿ ಈಗ ವಿಷ ಲಡ್ಡು ಪ್ರಕರಣವನ್ನು ಬಯಲು ಮಾಡಿದ್ದಾರೆ.

ಧನಂಜಯ್ ಸರ್ಜಿಯಿಂದ ಸರ್ಕಾರ ರಚನೆಯಾಗಲ್ಲ ಎಂದಿದ್ದ ರಘುಪತಿ ಭಟ್! ತಿರುಗೇಟು ನೀಡಿದ ಅಭ್ಯರ್ಥಿ

ಅಸಲಿಗೆ ಈ ವಿಷದ ಲಡ್ಡು ಕೊರಿಯರ್‌ ಮಾಡಿದ್ದು, ಸೌಹಾರ್ದ್‌ ಪಟೇಲ್‌ ಎನ್ನುವ ಭಗ್ನ ಪ್ರೇಮಿ. ವೈದ್ಯೆಯ ಮಗಳನ್ನು ಪ್ರೀತಿ ಮಾಡ್ತಿದ್ದ ಸೌಹಾರ್ದಗೆ ಪ್ರೇಮದಲ್ಲಿ ಯಶಸ್ಸು ಸಿಕ್ಕಿರಲಿಲ್ಲ. ಈ ಬ್ರೇಕಪ್‌ಗೆ ಕಾರಣವಾದ ನಾಗರಾಜ್‌, ಮನೋರೋಗ ತಜ್ಞೆ ಡಾ.ಪವಿತ್ರಾ ಹಾಗೂ ಡಾ. ಅರವಿಂದ್‌ ಅವರನ್ನು ಸಾಯಿಸಲು ಈ ಘನಂದಾರಿ ಕೆಲಸ ಮಾಡಿದ್ದ ಎನ್ನುವುದು ಬಯಲಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more