ಸರ್ಕಾರದ ಆದೇಶ ಧಿಕ್ಕರಿಸಿದ ಬಿಜೆಪಿ ಶಾಸಕ, 1500 ಜನ ಒಂದೇ ಕಡೆ!

ಸರ್ಕಾರದ ಆದೇಶ ಧಿಕ್ಕರಿಸಿದ ಬಿಜೆಪಿ ಶಾಸಕ, 1500 ಜನ ಒಂದೇ ಕಡೆ!

Published : Mar 15, 2020, 04:21 PM ISTUpdated : Mar 15, 2020, 04:33 PM IST

ಸಾಮಾನ್ಯ ಜನರಿಗೆ ಒಂದು ನ್ಯಾಯ, ದೊಡ್ಡವರಿಗೆ ಇನ್ನೊಂದು ನ್ಯಾಯ/ ಸರ್ಕಾರದ ಆದೇಶ ದೊಡ್ಡವರ ಮಕ್ಕಳ ಮದುವೆಗೆ ಅನ್ವಯಿಸಲ್ಲವೇ?/ 1500 ಸಾವಿರ ಜನರು ಸೇರಿದ್ದರು ಮದುವೆಗೆ

ಬೆಳಗಾವಿ(ಮಾ. 15)  ಜನರಿಗೆ ಒಂದು ನ್ಯಾಯ, ರಾಜಕಾರಣಿಗಳಿಗೆ ಇನ್ನೊಂದು ನ್ಯಾಯಾನಾ? ಹೀಗೊಂದು ಪ್ರಶ್ನೆ ಮೂಡಿದೆ. 

ಸಭೆ ಸಮಾರಂಭದಲ್ಲಿ ನೂರಕ್ಕಿಂತ ಅಧಿಕ ಜನ ಸೇರಬಾರದು ಎಂದು ಸರ್ಕಾರವೇ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಈ ಶಾಸಕರ ಪುತ್ರಿಯ ಮದುವೆಗೆ 1500ಕ್ಕೂ ಅಧಿಕ ಮಂದಿ ಸಾಕ್ಷಿಯಾಗಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?