Video: ಕಾರು ನಿಲ್ಲಿಸಿ ಉಳುಮೆ ಮಾಡಿದ ಬಳ್ಳಾರಿ ಸಂಸದ ದೇವೇಂದ್ರಪ್ಪ

Video: ಕಾರು ನಿಲ್ಲಿಸಿ ಉಳುಮೆ ಮಾಡಿದ ಬಳ್ಳಾರಿ ಸಂಸದ ದೇವೇಂದ್ರಪ್ಪ

Published : Jun 07, 2019, 07:32 PM ISTUpdated : Mar 27, 2020, 12:22 PM IST

ಬಳ್ಳಾರಿಯ ನೂತನ ಬಿಜೆಪಿ ಸಂಸದ ದೇವೇಂದ್ರಪ್ಪನವರು ಬಿತ್ತನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. 

ಬಳ್ಳಾರಿಯ ನೂತನ ಬಿಜೆಪಿ ಸಂಸದ ದೇವೇಂದ್ರಪ್ಪನವರು ಬಿತ್ತನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಕೂಡ್ಲಗಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಬಿತ್ತನೆ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಶುಕ್ರವಾರ ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ರೈತರು ಬಿತ್ತನೆ ಮಾಡುತ್ತಿದ್ದನ್ನು ಗಮನಿಸಿದ ಅವರು, ಕಾರು ನಿಲ್ಲಿಸಿ ಬಿತ್ತನೆ ಕಾರ್ಯದಲ್ಲಿ ಭಾಗಿಯಾದರು. ಆ ದೃಶ್ಯವನ್ನು ಒಂದ್ಸಲ ನೋಡ್ಕೊಂಡು ಬರೋಣ ಬನ್ನಿ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!