Video: ಕಾರು ನಿಲ್ಲಿಸಿ ಉಳುಮೆ ಮಾಡಿದ ಬಳ್ಳಾರಿ ಸಂಸದ ದೇವೇಂದ್ರಪ್ಪ

Video: ಕಾರು ನಿಲ್ಲಿಸಿ ಉಳುಮೆ ಮಾಡಿದ ಬಳ್ಳಾರಿ ಸಂಸದ ದೇವೇಂದ್ರಪ್ಪ

Published : Jun 07, 2019, 07:32 PM ISTUpdated : Mar 27, 2020, 12:22 PM IST

ಬಳ್ಳಾರಿಯ ನೂತನ ಬಿಜೆಪಿ ಸಂಸದ ದೇವೇಂದ್ರಪ್ಪನವರು ಬಿತ್ತನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. 

ಬಳ್ಳಾರಿಯ ನೂತನ ಬಿಜೆಪಿ ಸಂಸದ ದೇವೇಂದ್ರಪ್ಪನವರು ಬಿತ್ತನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಕೂಡ್ಲಗಿ ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಬಿತ್ತನೆ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಶುಕ್ರವಾರ ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ರೈತರು ಬಿತ್ತನೆ ಮಾಡುತ್ತಿದ್ದನ್ನು ಗಮನಿಸಿದ ಅವರು, ಕಾರು ನಿಲ್ಲಿಸಿ ಬಿತ್ತನೆ ಕಾರ್ಯದಲ್ಲಿ ಭಾಗಿಯಾದರು. ಆ ದೃಶ್ಯವನ್ನು ಒಂದ್ಸಲ ನೋಡ್ಕೊಂಡು ಬರೋಣ ಬನ್ನಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?