ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ವಿವಾದ: ಕರಾವಳಿಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು

ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ವಿವಾದ: ಕರಾವಳಿಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು

Published : Jul 31, 2023, 12:37 PM IST

ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡುತ್ತಿದ್ದಾರೆ.
 

ಉಡುಪಿ: ಹಿಂದೂ ಯುವತಿಯರ ವಿಡಿಯೋ ಪ್ರಕರಣಕ್ಕೆ(Udupi video case) ಸಂಬಂಧಿಸಿದಂತೆ ಬಿಜೆಪಿ(BJP) ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಇಂದೂ ಕೂಡ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ(protest) ನಡೆಸುತ್ತಿದೆ. ಇಲ್ಲಿನ ಪುರಭವನ ಬಳಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತಿದೆ. ಅಲ್ಲದೇ ಈಗಿನ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಪೊಲೀಸ್‌ ಇಲಾಖೆ ಮೃದು ಧೋರಣೆ ತಾಳಿತ್ತು. ಗಂಭೀರ ಪ್ರಕರಣದ ಬಗ್ಗೆ ಸರಕಾರ ಮೃದು ಧೋರಣೆ ತಳೆದು ಒಂದು ಸಮುದಾಯದ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿದೆ.

ಇದನ್ನೂ ವೀಕ್ಷಿಸಿ:  ಲೋಕಸಭೆ ಗೆಲ್ಲಲು I.N.D.I.A ತಂತ್ರಕ್ಕೆ ಕೇಸರಿ ಪಡೆ ರಣತಂತ್ರ: ಎಷ್ಟು ಸೀಟು ಗೆಲ್ಲುತ್ತೆ ಮೋದಿ ಪಾರ್ಟಿ..?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more