ಲಾಕ್‌ಡೌನ್‌ ಉಲ್ಲಂಘಿಸಿ ಬರ್ತ್‌ಡೇ ಆಚರಣೆ: 'ಮಸಾಲ' ರುಬ್ಬಿದ ಕಟೀಲ್‌!

ಲಾಕ್‌ಡೌನ್‌ ಉಲ್ಲಂಘಿಸಿ ಬರ್ತ್‌ಡೇ ಆಚರಣೆ: 'ಮಸಾಲ' ರುಬ್ಬಿದ ಕಟೀಲ್‌!

Suvarna News   | Asianet News
Published : Apr 12, 2020, 01:28 PM IST

ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿದ ಶಾಸಕ ಜಯರಾಮ್‌| ತುಮಕೂರು ಜಿಲ್ಲೆಯ ತುರುವೆರೆ ಕ್ಷೇತ್ರದ ಬಿಜೆಪಿ ಶಾಸಕ ಜಯರಾಮ್‌| ಮೂವರ ವಿರುದ್ಧ ಎಪ್‌ಐಆರ್‌ ದಾಖಲು|

ಬೆಂಗಳೂರು(ಏ.12): ತುಮಕೂರು ಜಿಲ್ಲೆಯ ತುರುವೆರೆ ಕ್ಷೇತ್ರದ ಬಿಜೆಪಿ ಶಾಸಕ ಜಯರಾಮ್‌ಗೆ ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿ ಸಮಾರು 100 ಮಂದಿಗೆ ಊಟ ಹಾಕಿಸಿದ್ದಾರೆ. ಈ ಸಂಬಂಧ ಗರಂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಘಟನೆಯ ಸತ್ಯಾಂಶದ ಕುರಿತು ವರದಿ ನೀಡುವಂತೆ ನೋಟೀಸ್‌ ಜಾರಿ ಮಾಡಿದ್ದಾರೆ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧಾರವಾಗಲಿದೆ. 

ಬೆಂಗಳೂರಲ್ಲಿ ಡಾಕ್ಟರ್‌ಗೂ ಕೊರೋನಾ ಸೋಂಕು ದೃಢ..!

ಲಾಕ್‌ಡೌನ್‌ ಆದೇಶ ಉಲ್ಲಂಘಣೆ ಮಾಡಿದ್ದರ ಬಗ್ಗೆ ಪೊಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರ ವಿರುದ್ಧ ಎಪ್‌ಐಆರ್‌ ದಾಖಲಿಸಲಾಗಿದೆ. ಇನ್ನು ಜಯರಾಮ್‌ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್