ಲಾಕ್‌ಡೌನ್‌ ಉಲ್ಲಂಘಿಸಿ ಬರ್ತ್‌ಡೇ ಆಚರಣೆ: 'ಮಸಾಲ' ರುಬ್ಬಿದ ಕಟೀಲ್‌!

ಲಾಕ್‌ಡೌನ್‌ ಉಲ್ಲಂಘಿಸಿ ಬರ್ತ್‌ಡೇ ಆಚರಣೆ: 'ಮಸಾಲ' ರುಬ್ಬಿದ ಕಟೀಲ್‌!

Published : Apr 12, 2020, 01:28 PM IST

ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿದ ಶಾಸಕ ಜಯರಾಮ್‌| ತುಮಕೂರು ಜಿಲ್ಲೆಯ ತುರುವೆರೆ ಕ್ಷೇತ್ರದ ಬಿಜೆಪಿ ಶಾಸಕ ಜಯರಾಮ್‌| ಮೂವರ ವಿರುದ್ಧ ಎಪ್‌ಐಆರ್‌ ದಾಖಲು|

ಬೆಂಗಳೂರು(ಏ.12): ತುಮಕೂರು ಜಿಲ್ಲೆಯ ತುರುವೆರೆ ಕ್ಷೇತ್ರದ ಬಿಜೆಪಿ ಶಾಸಕ ಜಯರಾಮ್‌ಗೆ ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿ ಸಮಾರು 100 ಮಂದಿಗೆ ಊಟ ಹಾಕಿಸಿದ್ದಾರೆ. ಈ ಸಂಬಂಧ ಗರಂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಘಟನೆಯ ಸತ್ಯಾಂಶದ ಕುರಿತು ವರದಿ ನೀಡುವಂತೆ ನೋಟೀಸ್‌ ಜಾರಿ ಮಾಡಿದ್ದಾರೆ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧಾರವಾಗಲಿದೆ. 

ಬೆಂಗಳೂರಲ್ಲಿ ಡಾಕ್ಟರ್‌ಗೂ ಕೊರೋನಾ ಸೋಂಕು ದೃಢ..!

ಲಾಕ್‌ಡೌನ್‌ ಆದೇಶ ಉಲ್ಲಂಘಣೆ ಮಾಡಿದ್ದರ ಬಗ್ಗೆ ಪೊಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರ ವಿರುದ್ಧ ಎಪ್‌ಐಆರ್‌ ದಾಖಲಿಸಲಾಗಿದೆ. ಇನ್ನು ಜಯರಾಮ್‌ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!