ಲಾಕ್‌ಡೌನ್‌ ಉಲ್ಲಂಘಿಸಿ ಬರ್ತ್‌ಡೇ ಆಚರಣೆ: 'ಮಸಾಲ' ರುಬ್ಬಿದ ಕಟೀಲ್‌!

ಲಾಕ್‌ಡೌನ್‌ ಉಲ್ಲಂಘಿಸಿ ಬರ್ತ್‌ಡೇ ಆಚರಣೆ: 'ಮಸಾಲ' ರುಬ್ಬಿದ ಕಟೀಲ್‌!

Suvarna News   | Asianet News
Published : Apr 12, 2020, 01:28 PM IST

ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿದ ಶಾಸಕ ಜಯರಾಮ್‌| ತುಮಕೂರು ಜಿಲ್ಲೆಯ ತುರುವೆರೆ ಕ್ಷೇತ್ರದ ಬಿಜೆಪಿ ಶಾಸಕ ಜಯರಾಮ್‌| ಮೂವರ ವಿರುದ್ಧ ಎಪ್‌ಐಆರ್‌ ದಾಖಲು|

ಬೆಂಗಳೂರು(ಏ.12): ತುಮಕೂರು ಜಿಲ್ಲೆಯ ತುರುವೆರೆ ಕ್ಷೇತ್ರದ ಬಿಜೆಪಿ ಶಾಸಕ ಜಯರಾಮ್‌ಗೆ ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿ ಸಮಾರು 100 ಮಂದಿಗೆ ಊಟ ಹಾಕಿಸಿದ್ದಾರೆ. ಈ ಸಂಬಂಧ ಗರಂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಘಟನೆಯ ಸತ್ಯಾಂಶದ ಕುರಿತು ವರದಿ ನೀಡುವಂತೆ ನೋಟೀಸ್‌ ಜಾರಿ ಮಾಡಿದ್ದಾರೆ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧಾರವಾಗಲಿದೆ. 

ಬೆಂಗಳೂರಲ್ಲಿ ಡಾಕ್ಟರ್‌ಗೂ ಕೊರೋನಾ ಸೋಂಕು ದೃಢ..!

ಲಾಕ್‌ಡೌನ್‌ ಆದೇಶ ಉಲ್ಲಂಘಣೆ ಮಾಡಿದ್ದರ ಬಗ್ಗೆ ಪೊಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರ ವಿರುದ್ಧ ಎಪ್‌ಐಆರ್‌ ದಾಖಲಿಸಲಾಗಿದೆ. ಇನ್ನು ಜಯರಾಮ್‌ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ. 
 

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?