ಲಾಕ್‌ಡೌನ್‌ ಉಲ್ಲಂಘಿಸಿ ಬರ್ತ್‌ಡೇ ಆಚರಣೆ: 'ಮಸಾಲ' ರುಬ್ಬಿದ ಕಟೀಲ್‌!

ಲಾಕ್‌ಡೌನ್‌ ಉಲ್ಲಂಘಿಸಿ ಬರ್ತ್‌ಡೇ ಆಚರಣೆ: 'ಮಸಾಲ' ರುಬ್ಬಿದ ಕಟೀಲ್‌!

Suvarna News   | Asianet News
Published : Apr 12, 2020, 01:28 PM IST

ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿದ ಶಾಸಕ ಜಯರಾಮ್‌| ತುಮಕೂರು ಜಿಲ್ಲೆಯ ತುರುವೆರೆ ಕ್ಷೇತ್ರದ ಬಿಜೆಪಿ ಶಾಸಕ ಜಯರಾಮ್‌| ಮೂವರ ವಿರುದ್ಧ ಎಪ್‌ಐಆರ್‌ ದಾಖಲು|

ಬೆಂಗಳೂರು(ಏ.12): ತುಮಕೂರು ಜಿಲ್ಲೆಯ ತುರುವೆರೆ ಕ್ಷೇತ್ರದ ಬಿಜೆಪಿ ಶಾಸಕ ಜಯರಾಮ್‌ಗೆ ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿ ಸಮಾರು 100 ಮಂದಿಗೆ ಊಟ ಹಾಕಿಸಿದ್ದಾರೆ. ಈ ಸಂಬಂಧ ಗರಂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಘಟನೆಯ ಸತ್ಯಾಂಶದ ಕುರಿತು ವರದಿ ನೀಡುವಂತೆ ನೋಟೀಸ್‌ ಜಾರಿ ಮಾಡಿದ್ದಾರೆ. ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧಾರವಾಗಲಿದೆ. 

ಬೆಂಗಳೂರಲ್ಲಿ ಡಾಕ್ಟರ್‌ಗೂ ಕೊರೋನಾ ಸೋಂಕು ದೃಢ..!

ಲಾಕ್‌ಡೌನ್‌ ಆದೇಶ ಉಲ್ಲಂಘಣೆ ಮಾಡಿದ್ದರ ಬಗ್ಗೆ ಪೊಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರ ವಿರುದ್ಧ ಎಪ್‌ಐಆರ್‌ ದಾಖಲಿಸಲಾಗಿದೆ. ಇನ್ನು ಜಯರಾಮ್‌ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?