‘ಟಾರ್ಗೆಟ್ ಸಿದ್ದರಾಮಯ್ಯ’ ಅಭಿಯಾನ: ಬಿಜೆಪಿಗೆ ಉತ್ತರ ಕೊಡಲು ಕೈಪಡೆ ಸಿದ್ಧ

‘ಟಾರ್ಗೆಟ್ ಸಿದ್ದರಾಮಯ್ಯ’ ಅಭಿಯಾನ: ಬಿಜೆಪಿಗೆ ಉತ್ತರ ಕೊಡಲು ಕೈಪಡೆ ಸಿದ್ಧ

Published : Nov 03, 2022, 10:56 AM IST

ರಾಜ್ಯ ಬಿಜೆಪಿಗೆ ಸಿದ್ದರಾಮಯ್ಯ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಹೀಗಾಗಿ ಬಿಜೆಪಿಯಿಂದ ಟಾರ್ಗೆಟ್ ಸಿದ್ದರಾಮಯ್ಯ ಎನ್ನುವ ಅಭಿಯಾನ ಶುರುವಾಗಿದೆ.

ಸಿದ್ದರಾಮಯ್ಯ ಅವಧಿಯ ಲೋಪಗಳನ್ನು ಪಟ್ಟಿ ಮಾಡುತ್ತಿರುವ ಬಿಜೆಪಿ,  ಪ್ರತಿ ಸಭೆ, ಸಮಾರಂಭಗಳಲ್ಲಿ ದಾಖಲೆ ಸಹಿತ ಆರೋಪ ಮಾಡುತ್ತಿದೆ. ಸಿಎಂ ಸೇರಿದಂತೆ ಸಚಿವರಿಂದಲೂ ಅಭಿಯಾನ ಮುಂದುವರೆದಿದೆ.  ಇನ್ನು ಇದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಮುಂದಾಗಿದ್ದು, ಪ್ರತಿ ಜಿಲ್ಲೆಯಲ್ಲೂ ಬಿಜೆಪಿಯ ಆರೋಪಕ್ಕೆ ಉತ್ತರ ಕೊಡಲು ಸೂಚನೆ ನೀಡಲಾಗಿದೆ.

'ಸಿದ್ದರಾಮಯ್ಯ ಎಲ್ಲೇ ನಿಂತರೂ ಸೋಲಿಸುತ್ತೇವೆ'

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more