ಲಾಕ್‌ಡೌನ್‌ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ

ಲಾಕ್‌ಡೌನ್‌ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ

Suvarna News   | Asianet News
Published : May 13, 2020, 03:07 PM ISTUpdated : May 13, 2020, 03:44 PM IST

ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್‌| ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ|  ಕಲಾಸಿಪಾಳ್ಯ ಕಾರ್ಪೋರೇಟರ್‌ ಪತಿ ಧನರಾಜ್‌ ಮೇಲೆ ಸಗಣಿ ಪೊಟ್ಟಣ ಕಟ್ಟಿ ಎಸೆಯಲಾಗಿದೆ| ಸಗಣಿಯಿಂದ ಹಲ್ಲೆ ಖಂಡಿಸಿದ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಧನರಾಜ್‌|

ಬೆಂಗಳೂರು(ಮೇ.13): ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್‌ ಮಾಡಿದ್ದನ್ನ ಪ್ರಶ್ನಿಸಿದ್ದಕ್ಕೆ ಬಿಬಿಎಂಪಿ ಕಲಾಸಿಪಾಳ್ಯ ಕಾರ್ಪೋರೇಟರ್‌ ಅವರ ಪತಿಗೆ ಸಗಣಿಯಿಂದ ಹಲ್ಲೆ ಮಾಡಿದ ಘಟನೆ ಇಂದು(ಬುಧವಾರ) ನಡೆದಿದೆ. ಬಟ್ಟೆ ಅಂಗಡಿ ತೆರೆದಿದ್ದನ್ನ ಪ್ರಶ್ನಸಿದ ಕಾರ್ಪೋರೇಟರ್‌ ಪ್ರತಿಭಾ ಅವರ ಪತಿ ಧನರಾಜ್‌ ಮೇಲೆ ಸಗಣಿ ಪೊಟ್ಟಣ ಕಟ್ಟಿ ಎಸೆಯಲಾಗಿದೆ. 

ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

ಸಗಣಿಯಿಂದ ಹಲ್ಲೆಯನ್ನ ಖಂಡಿಸಿದ ಧನರಾಜ್‌ ಅವರು ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಧನರಾಜ್‌ ಧರಣಿಗೆ ಸ್ಥಳೀಯರೂ ಕೂಡ ಸಾಥ್‌ ನೀಡಿದ್ದಾರೆ. ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಇವರ ವಾಕ್ಸಮರ ಕೈ ಕೈ ಮಿಲಾಯಿಸೋ ಹಂತಕ್ಕೂ ಕೂಡ ತಲುಪಿತ್ತು. 

"

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!