ಲಾಕ್‌ಡೌನ್‌ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ

ಲಾಕ್‌ಡೌನ್‌ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ

Suvarna News   | Asianet News
Published : May 13, 2020, 03:07 PM ISTUpdated : May 13, 2020, 03:44 PM IST

ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್‌| ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ|  ಕಲಾಸಿಪಾಳ್ಯ ಕಾರ್ಪೋರೇಟರ್‌ ಪತಿ ಧನರಾಜ್‌ ಮೇಲೆ ಸಗಣಿ ಪೊಟ್ಟಣ ಕಟ್ಟಿ ಎಸೆಯಲಾಗಿದೆ| ಸಗಣಿಯಿಂದ ಹಲ್ಲೆ ಖಂಡಿಸಿದ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಧನರಾಜ್‌|

ಬೆಂಗಳೂರು(ಮೇ.13): ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್‌ ಮಾಡಿದ್ದನ್ನ ಪ್ರಶ್ನಿಸಿದ್ದಕ್ಕೆ ಬಿಬಿಎಂಪಿ ಕಲಾಸಿಪಾಳ್ಯ ಕಾರ್ಪೋರೇಟರ್‌ ಅವರ ಪತಿಗೆ ಸಗಣಿಯಿಂದ ಹಲ್ಲೆ ಮಾಡಿದ ಘಟನೆ ಇಂದು(ಬುಧವಾರ) ನಡೆದಿದೆ. ಬಟ್ಟೆ ಅಂಗಡಿ ತೆರೆದಿದ್ದನ್ನ ಪ್ರಶ್ನಸಿದ ಕಾರ್ಪೋರೇಟರ್‌ ಪ್ರತಿಭಾ ಅವರ ಪತಿ ಧನರಾಜ್‌ ಮೇಲೆ ಸಗಣಿ ಪೊಟ್ಟಣ ಕಟ್ಟಿ ಎಸೆಯಲಾಗಿದೆ. 

ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

ಸಗಣಿಯಿಂದ ಹಲ್ಲೆಯನ್ನ ಖಂಡಿಸಿದ ಧನರಾಜ್‌ ಅವರು ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಧನರಾಜ್‌ ಧರಣಿಗೆ ಸ್ಥಳೀಯರೂ ಕೂಡ ಸಾಥ್‌ ನೀಡಿದ್ದಾರೆ. ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಇವರ ವಾಕ್ಸಮರ ಕೈ ಕೈ ಮಿಲಾಯಿಸೋ ಹಂತಕ್ಕೂ ಕೂಡ ತಲುಪಿತ್ತು. 

"

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ