ಲಾಕ್‌ಡೌನ್‌ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ

ಲಾಕ್‌ಡೌನ್‌ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ

Suvarna News   | Asianet News
Published : May 13, 2020, 03:07 PM ISTUpdated : May 13, 2020, 03:44 PM IST

ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್‌| ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ|  ಕಲಾಸಿಪಾಳ್ಯ ಕಾರ್ಪೋರೇಟರ್‌ ಪತಿ ಧನರಾಜ್‌ ಮೇಲೆ ಸಗಣಿ ಪೊಟ್ಟಣ ಕಟ್ಟಿ ಎಸೆಯಲಾಗಿದೆ| ಸಗಣಿಯಿಂದ ಹಲ್ಲೆ ಖಂಡಿಸಿದ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಧನರಾಜ್‌|

ಬೆಂಗಳೂರು(ಮೇ.13): ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್‌ ಮಾಡಿದ್ದನ್ನ ಪ್ರಶ್ನಿಸಿದ್ದಕ್ಕೆ ಬಿಬಿಎಂಪಿ ಕಲಾಸಿಪಾಳ್ಯ ಕಾರ್ಪೋರೇಟರ್‌ ಅವರ ಪತಿಗೆ ಸಗಣಿಯಿಂದ ಹಲ್ಲೆ ಮಾಡಿದ ಘಟನೆ ಇಂದು(ಬುಧವಾರ) ನಡೆದಿದೆ. ಬಟ್ಟೆ ಅಂಗಡಿ ತೆರೆದಿದ್ದನ್ನ ಪ್ರಶ್ನಸಿದ ಕಾರ್ಪೋರೇಟರ್‌ ಪ್ರತಿಭಾ ಅವರ ಪತಿ ಧನರಾಜ್‌ ಮೇಲೆ ಸಗಣಿ ಪೊಟ್ಟಣ ಕಟ್ಟಿ ಎಸೆಯಲಾಗಿದೆ. 

ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

ಸಗಣಿಯಿಂದ ಹಲ್ಲೆಯನ್ನ ಖಂಡಿಸಿದ ಧನರಾಜ್‌ ಅವರು ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಧನರಾಜ್‌ ಧರಣಿಗೆ ಸ್ಥಳೀಯರೂ ಕೂಡ ಸಾಥ್‌ ನೀಡಿದ್ದಾರೆ. ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಇವರ ವಾಕ್ಸಮರ ಕೈ ಕೈ ಮಿಲಾಯಿಸೋ ಹಂತಕ್ಕೂ ಕೂಡ ತಲುಪಿತ್ತು. 

"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!