ಲಾಕ್‌ಡೌನ್‌ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ

ಲಾಕ್‌ಡೌನ್‌ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ

Suvarna News   | Asianet News
Published : May 13, 2020, 03:07 PM ISTUpdated : May 13, 2020, 03:44 PM IST

ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್‌| ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ|  ಕಲಾಸಿಪಾಳ್ಯ ಕಾರ್ಪೋರೇಟರ್‌ ಪತಿ ಧನರಾಜ್‌ ಮೇಲೆ ಸಗಣಿ ಪೊಟ್ಟಣ ಕಟ್ಟಿ ಎಸೆಯಲಾಗಿದೆ| ಸಗಣಿಯಿಂದ ಹಲ್ಲೆ ಖಂಡಿಸಿದ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಧನರಾಜ್‌|

ಬೆಂಗಳೂರು(ಮೇ.13): ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್‌ ಮಾಡಿದ್ದನ್ನ ಪ್ರಶ್ನಿಸಿದ್ದಕ್ಕೆ ಬಿಬಿಎಂಪಿ ಕಲಾಸಿಪಾಳ್ಯ ಕಾರ್ಪೋರೇಟರ್‌ ಅವರ ಪತಿಗೆ ಸಗಣಿಯಿಂದ ಹಲ್ಲೆ ಮಾಡಿದ ಘಟನೆ ಇಂದು(ಬುಧವಾರ) ನಡೆದಿದೆ. ಬಟ್ಟೆ ಅಂಗಡಿ ತೆರೆದಿದ್ದನ್ನ ಪ್ರಶ್ನಸಿದ ಕಾರ್ಪೋರೇಟರ್‌ ಪ್ರತಿಭಾ ಅವರ ಪತಿ ಧನರಾಜ್‌ ಮೇಲೆ ಸಗಣಿ ಪೊಟ್ಟಣ ಕಟ್ಟಿ ಎಸೆಯಲಾಗಿದೆ. 

ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

ಸಗಣಿಯಿಂದ ಹಲ್ಲೆಯನ್ನ ಖಂಡಿಸಿದ ಧನರಾಜ್‌ ಅವರು ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಧನರಾಜ್‌ ಧರಣಿಗೆ ಸ್ಥಳೀಯರೂ ಕೂಡ ಸಾಥ್‌ ನೀಡಿದ್ದಾರೆ. ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಇವರ ವಾಕ್ಸಮರ ಕೈ ಕೈ ಮಿಲಾಯಿಸೋ ಹಂತಕ್ಕೂ ಕೂಡ ತಲುಪಿತ್ತು. 

"

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!