ಲಾಕ್‌ಡೌನ್‌ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ

ಲಾಕ್‌ಡೌನ್‌ ನಿಯಮ ಉಲ್ಲಂಘನೆ: ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ

Published : May 13, 2020, 03:07 PM ISTUpdated : May 13, 2020, 03:44 PM IST

ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್‌| ಪ್ರಶ್ನಿಸಿದ ಕಾರ್ಪೋರೇಟರ್‌ ಪತಿಗೆ ಸಗಣಿಯಿಂದ ಹಲ್ಲೆ|  ಕಲಾಸಿಪಾಳ್ಯ ಕಾರ್ಪೋರೇಟರ್‌ ಪತಿ ಧನರಾಜ್‌ ಮೇಲೆ ಸಗಣಿ ಪೊಟ್ಟಣ ಕಟ್ಟಿ ಎಸೆಯಲಾಗಿದೆ| ಸಗಣಿಯಿಂದ ಹಲ್ಲೆ ಖಂಡಿಸಿದ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಧನರಾಜ್‌|

ಬೆಂಗಳೂರು(ಮೇ.13): ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್‌ ಮಾಡಿದ್ದನ್ನ ಪ್ರಶ್ನಿಸಿದ್ದಕ್ಕೆ ಬಿಬಿಎಂಪಿ ಕಲಾಸಿಪಾಳ್ಯ ಕಾರ್ಪೋರೇಟರ್‌ ಅವರ ಪತಿಗೆ ಸಗಣಿಯಿಂದ ಹಲ್ಲೆ ಮಾಡಿದ ಘಟನೆ ಇಂದು(ಬುಧವಾರ) ನಡೆದಿದೆ. ಬಟ್ಟೆ ಅಂಗಡಿ ತೆರೆದಿದ್ದನ್ನ ಪ್ರಶ್ನಸಿದ ಕಾರ್ಪೋರೇಟರ್‌ ಪ್ರತಿಭಾ ಅವರ ಪತಿ ಧನರಾಜ್‌ ಮೇಲೆ ಸಗಣಿ ಪೊಟ್ಟಣ ಕಟ್ಟಿ ಎಸೆಯಲಾಗಿದೆ. 

ವಿದೇಶದಿಂದ ಮರಳಿದ ಕನ್ನಡಿಗರು: ಏರ್‌ಲಿಫ್ಟ್‌ ಮೂಲಕ ತಾಯ್ನಾಡಿಗೆ ಆಗಮನ

ಸಗಣಿಯಿಂದ ಹಲ್ಲೆಯನ್ನ ಖಂಡಿಸಿದ ಧನರಾಜ್‌ ಅವರು ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಧನರಾಜ್‌ ಧರಣಿಗೆ ಸ್ಥಳೀಯರೂ ಕೂಡ ಸಾಥ್‌ ನೀಡಿದ್ದಾರೆ. ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಇವರ ವಾಕ್ಸಮರ ಕೈ ಕೈ ಮಿಲಾಯಿಸೋ ಹಂತಕ್ಕೂ ಕೂಡ ತಲುಪಿತ್ತು. 

"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!