News Hour: ಪ್ರವೀಣ್ ಹಂತಕರ ಬೇಟೆಯಲ್ಲಿ ಇಬ್ಬರು ಅರೆಸ್ಟ್: ಬಿಜೆಪಿ ಯುವ ಮುಖಂಡನ ಹತ್ಯೆಗೆ SDPI ಲಿಂಕ್?

News Hour: ಪ್ರವೀಣ್ ಹಂತಕರ ಬೇಟೆಯಲ್ಲಿ ಇಬ್ಬರು ಅರೆಸ್ಟ್: ಬಿಜೆಪಿ ಯುವ ಮುಖಂಡನ ಹತ್ಯೆಗೆ SDPI ಲಿಂಕ್?

Published : Jul 28, 2022, 11:10 PM IST

Praveen Nettaru Murder: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಹಿಂದೂ ಸಂಘಟನೆಗಳು ಸಿಡಿದೆದ್ದಿವೆ. ಕೇಸರಿ ಯುವ ಪಡೆ ಆಕ್ರೋಶದ ಕಿಚ್ಚಿಗೆ ಮಂಗಳೂರು ಕೊತ ಕೊತ ಕುದಿಯುತ್ತಿದೆ

ಮಂಗಳೂರು (ಜು. 28): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಹಿಂದೂ ಸಂಘಟನೆಗಳು ಸಿಡಿದೆದ್ದಿವೆ. ಕೇಸರಿ ಯುವ ಪಡೆ ಆಕ್ರೋಶದ ಕಿಚ್ಚಿಗೆ ಮಂಗಳೂರು ಕೊತ ಕೊತ ಕುದಿಯುತ್ತಿದೆ. ತಮ್ಮದೇ ಕಾರ್ಯಕರ್ತರ ರೋಷಾಗ್ನಿಗೆ ಉತ್ತರ ಕೊಡಲಾಗದ ಕರಾವಳಿ ರಾಜಕಾರಣಿಗಳು ಮತ್ತು ಬೊಮ್ಮಾಯಿ ಸರ್ಕಾರಕ್ಕೆ ಉಳಿದಿದ್ದು ಹಂತಕರ ಬಂಧನವೊಂದೇ ದಾರಿ. ಸ್ವತಃ ಎಡಿಜಿಪಿ ಅಲೋಕ್ ಕುಮಾರ್ ಸಾರಥ್ಯದಲ್ಲಿ ಹಂತಕರ ಶಿಕಾರಿಗಿಳಿದ ಖಾಕಿ ಪಡೆ 48 ಗಂಟೆಯೊಳಗೆ ಇಬ್ಬರ ಹೆಡೆಮುರಿಕಟ್ಟಿದೆ.. 

ಬೊಮ್ಮಾಯಿ ಸರ್ಕಾರ, ಪೊಲೀಸರಿಗೆ ಪ್ರತಿಷ್ಠೆಯ ಸವಾಲಾಗಿದ್ದ ಪ್ರವೀಣ್ ಮರ್ಡರ್ ಕೇಸ್ನಲ್ಲಿ ಇಬ್ಬರು ಅಂದರ್ ಆಗಿದ್ದಾರೆ. ಪ್ರವೀಣ್ ಹತ್ಯೆ ಮಾಡಿದ್ದು ಇವರಲ್ಲ, ಹಂತಕರಿಗೆ ಹತ್ಯೆಗೆ ಸ್ಕೆಚ್ ಹಾಕಿಕೊಟ್ಟಿದ್ದೇ ಇವರು ಅನ್ನೋ ಮಾಹಿತಿ ಸಿಕ್ಕಿದೆ. ಜೊತೆ ಜೊತೆಗೆ ಬಿಜೆಪಿ ಮುಖಂಡನ ಮರ್ಡರ್ ಕೇಸ್‌ನಲ್ಲಿ ಎಸ್‌ಡಿಪಿಐ, ಪಿಎಫ್ಐ ಲಿಂಕ್ ಇದ್ಯಾ ಅನ್ನೋ ಅನುಮಾನ ಬಲವಾಗಿದೆ.  ಬಂಧಿತ ಆರೋಪಿಗಳು ಎಸ್‌ಡಿಪಿಐ ಗುರುತಿಸಿಕೊಂಡಿದ್ದಾನೆ ಎನ್ನಲಾಗಿದೆ. 

'ನನ್ನ ಪತಿ, ಪ್ರವೀಣ್‌ಗೂ ಪರಿಚಯವಿತ್ತು, ಆದರೆ ಇಂತಹ ಕೃತ್ಯ ಮಾಡಿಲ್ಲ: ಬಂಧಿತ ಶಫೀಕ್ ಪತ್ನಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more