News Hour: ಪ್ರವೀಣ್ ಹಂತಕರ ಬೇಟೆಯಲ್ಲಿ ಇಬ್ಬರು ಅರೆಸ್ಟ್: ಬಿಜೆಪಿ ಯುವ ಮುಖಂಡನ ಹತ್ಯೆಗೆ SDPI ಲಿಂಕ್?

News Hour: ಪ್ರವೀಣ್ ಹಂತಕರ ಬೇಟೆಯಲ್ಲಿ ಇಬ್ಬರು ಅರೆಸ್ಟ್: ಬಿಜೆಪಿ ಯುವ ಮುಖಂಡನ ಹತ್ಯೆಗೆ SDPI ಲಿಂಕ್?

Published : Jul 28, 2022, 11:10 PM IST

Praveen Nettaru Murder: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಹಿಂದೂ ಸಂಘಟನೆಗಳು ಸಿಡಿದೆದ್ದಿವೆ. ಕೇಸರಿ ಯುವ ಪಡೆ ಆಕ್ರೋಶದ ಕಿಚ್ಚಿಗೆ ಮಂಗಳೂರು ಕೊತ ಕೊತ ಕುದಿಯುತ್ತಿದೆ

ಮಂಗಳೂರು (ಜು. 28): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಹಿಂದೂ ಸಂಘಟನೆಗಳು ಸಿಡಿದೆದ್ದಿವೆ. ಕೇಸರಿ ಯುವ ಪಡೆ ಆಕ್ರೋಶದ ಕಿಚ್ಚಿಗೆ ಮಂಗಳೂರು ಕೊತ ಕೊತ ಕುದಿಯುತ್ತಿದೆ. ತಮ್ಮದೇ ಕಾರ್ಯಕರ್ತರ ರೋಷಾಗ್ನಿಗೆ ಉತ್ತರ ಕೊಡಲಾಗದ ಕರಾವಳಿ ರಾಜಕಾರಣಿಗಳು ಮತ್ತು ಬೊಮ್ಮಾಯಿ ಸರ್ಕಾರಕ್ಕೆ ಉಳಿದಿದ್ದು ಹಂತಕರ ಬಂಧನವೊಂದೇ ದಾರಿ. ಸ್ವತಃ ಎಡಿಜಿಪಿ ಅಲೋಕ್ ಕುಮಾರ್ ಸಾರಥ್ಯದಲ್ಲಿ ಹಂತಕರ ಶಿಕಾರಿಗಿಳಿದ ಖಾಕಿ ಪಡೆ 48 ಗಂಟೆಯೊಳಗೆ ಇಬ್ಬರ ಹೆಡೆಮುರಿಕಟ್ಟಿದೆ.. 

ಬೊಮ್ಮಾಯಿ ಸರ್ಕಾರ, ಪೊಲೀಸರಿಗೆ ಪ್ರತಿಷ್ಠೆಯ ಸವಾಲಾಗಿದ್ದ ಪ್ರವೀಣ್ ಮರ್ಡರ್ ಕೇಸ್ನಲ್ಲಿ ಇಬ್ಬರು ಅಂದರ್ ಆಗಿದ್ದಾರೆ. ಪ್ರವೀಣ್ ಹತ್ಯೆ ಮಾಡಿದ್ದು ಇವರಲ್ಲ, ಹಂತಕರಿಗೆ ಹತ್ಯೆಗೆ ಸ್ಕೆಚ್ ಹಾಕಿಕೊಟ್ಟಿದ್ದೇ ಇವರು ಅನ್ನೋ ಮಾಹಿತಿ ಸಿಕ್ಕಿದೆ. ಜೊತೆ ಜೊತೆಗೆ ಬಿಜೆಪಿ ಮುಖಂಡನ ಮರ್ಡರ್ ಕೇಸ್‌ನಲ್ಲಿ ಎಸ್‌ಡಿಪಿಐ, ಪಿಎಫ್ಐ ಲಿಂಕ್ ಇದ್ಯಾ ಅನ್ನೋ ಅನುಮಾನ ಬಲವಾಗಿದೆ.  ಬಂಧಿತ ಆರೋಪಿಗಳು ಎಸ್‌ಡಿಪಿಐ ಗುರುತಿಸಿಕೊಂಡಿದ್ದಾನೆ ಎನ್ನಲಾಗಿದೆ. 

'ನನ್ನ ಪತಿ, ಪ್ರವೀಣ್‌ಗೂ ಪರಿಚಯವಿತ್ತು, ಆದರೆ ಇಂತಹ ಕೃತ್ಯ ಮಾಡಿಲ್ಲ: ಬಂಧಿತ ಶಫೀಕ್ ಪತ್ನಿ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more