News Hour: ಪ್ರವೀಣ್ ಹಂತಕರ ಬೇಟೆಯಲ್ಲಿ ಇಬ್ಬರು ಅರೆಸ್ಟ್: ಬಿಜೆಪಿ ಯುವ ಮುಖಂಡನ ಹತ್ಯೆಗೆ SDPI ಲಿಂಕ್?

News Hour: ಪ್ರವೀಣ್ ಹಂತಕರ ಬೇಟೆಯಲ್ಲಿ ಇಬ್ಬರು ಅರೆಸ್ಟ್: ಬಿಜೆಪಿ ಯುವ ಮುಖಂಡನ ಹತ್ಯೆಗೆ SDPI ಲಿಂಕ್?

Published : Jul 28, 2022, 11:10 PM IST

Praveen Nettaru Murder: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಹಿಂದೂ ಸಂಘಟನೆಗಳು ಸಿಡಿದೆದ್ದಿವೆ. ಕೇಸರಿ ಯುವ ಪಡೆ ಆಕ್ರೋಶದ ಕಿಚ್ಚಿಗೆ ಮಂಗಳೂರು ಕೊತ ಕೊತ ಕುದಿಯುತ್ತಿದೆ

ಮಂಗಳೂರು (ಜು. 28): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಹಿಂದೂ ಸಂಘಟನೆಗಳು ಸಿಡಿದೆದ್ದಿವೆ. ಕೇಸರಿ ಯುವ ಪಡೆ ಆಕ್ರೋಶದ ಕಿಚ್ಚಿಗೆ ಮಂಗಳೂರು ಕೊತ ಕೊತ ಕುದಿಯುತ್ತಿದೆ. ತಮ್ಮದೇ ಕಾರ್ಯಕರ್ತರ ರೋಷಾಗ್ನಿಗೆ ಉತ್ತರ ಕೊಡಲಾಗದ ಕರಾವಳಿ ರಾಜಕಾರಣಿಗಳು ಮತ್ತು ಬೊಮ್ಮಾಯಿ ಸರ್ಕಾರಕ್ಕೆ ಉಳಿದಿದ್ದು ಹಂತಕರ ಬಂಧನವೊಂದೇ ದಾರಿ. ಸ್ವತಃ ಎಡಿಜಿಪಿ ಅಲೋಕ್ ಕುಮಾರ್ ಸಾರಥ್ಯದಲ್ಲಿ ಹಂತಕರ ಶಿಕಾರಿಗಿಳಿದ ಖಾಕಿ ಪಡೆ 48 ಗಂಟೆಯೊಳಗೆ ಇಬ್ಬರ ಹೆಡೆಮುರಿಕಟ್ಟಿದೆ.. 

ಬೊಮ್ಮಾಯಿ ಸರ್ಕಾರ, ಪೊಲೀಸರಿಗೆ ಪ್ರತಿಷ್ಠೆಯ ಸವಾಲಾಗಿದ್ದ ಪ್ರವೀಣ್ ಮರ್ಡರ್ ಕೇಸ್ನಲ್ಲಿ ಇಬ್ಬರು ಅಂದರ್ ಆಗಿದ್ದಾರೆ. ಪ್ರವೀಣ್ ಹತ್ಯೆ ಮಾಡಿದ್ದು ಇವರಲ್ಲ, ಹಂತಕರಿಗೆ ಹತ್ಯೆಗೆ ಸ್ಕೆಚ್ ಹಾಕಿಕೊಟ್ಟಿದ್ದೇ ಇವರು ಅನ್ನೋ ಮಾಹಿತಿ ಸಿಕ್ಕಿದೆ. ಜೊತೆ ಜೊತೆಗೆ ಬಿಜೆಪಿ ಮುಖಂಡನ ಮರ್ಡರ್ ಕೇಸ್‌ನಲ್ಲಿ ಎಸ್‌ಡಿಪಿಐ, ಪಿಎಫ್ಐ ಲಿಂಕ್ ಇದ್ಯಾ ಅನ್ನೋ ಅನುಮಾನ ಬಲವಾಗಿದೆ.  ಬಂಧಿತ ಆರೋಪಿಗಳು ಎಸ್‌ಡಿಪಿಐ ಗುರುತಿಸಿಕೊಂಡಿದ್ದಾನೆ ಎನ್ನಲಾಗಿದೆ. 

'ನನ್ನ ಪತಿ, ಪ್ರವೀಣ್‌ಗೂ ಪರಿಚಯವಿತ್ತು, ಆದರೆ ಇಂತಹ ಕೃತ್ಯ ಮಾಡಿಲ್ಲ: ಬಂಧಿತ ಶಫೀಕ್ ಪತ್ನಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more