ನೆಲಮಂಗಲ: ಬಾಲಕಿಯನ್ನು ನರಬಲಿ ನೀಡಲು ಪೂಜೆ ನಡೆಸಿರುವ ಶಂಕೆ, ಸ್ಥಳೀಯರಿಂದ ರಕ್ಷಣೆ

ನೆಲಮಂಗಲ: ಬಾಲಕಿಯನ್ನು ನರಬಲಿ ನೀಡಲು ಪೂಜೆ ನಡೆಸಿರುವ ಶಂಕೆ, ಸ್ಥಳೀಯರಿಂದ ರಕ್ಷಣೆ

Published : Jun 20, 2021, 11:19 AM ISTUpdated : Jun 20, 2021, 11:21 AM IST

ಬಾಲಕಿಯೊಬ್ಬಳಿಗೆ ಅರಿಶಿನ, ಕುಂಕುಮ, ನಿಂಬೆಹಣ್ಣು ಹಾಕಿ ಮಾಂತ್ರಿಕರೊಬ್ಬರು ಕ್ಷುದ್ರ ಪೂಜೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. 

ಬೆಂಗಳೂರು (ಜೂ. 20): ಬಾಲಕಿಯೊಬ್ಬಳಿಗೆ ಅರಿಶಿನ, ಕುಂಕುಮ, ನಿಂಬೆಹಣ್ಣು ಹಾಕಿ ಮಾಂತ್ರಿಕರೊಬ್ಬರು ಕ್ಷುದ್ರ ಪೂಜೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. ಬಾಲಕಿಯನ್ನು ನರಬಲಿ ಕೊಡಲು ಸಿದ್ಧತೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಬಾಲಕಿಯನ್ನು ರಕ್ಷಿಸಿದ್ದಾರೆ. ಮಾಂತ್ರಿಕ ಪರಾರಿಯಾಗಿದ್ದು, ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ. 


 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ