ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

Published : Sep 13, 2023, 10:44 AM IST

ಮುಳುಗಡೆ ನಗರಿ ಎಂಬ ಹೆಸರಿಗೆ ಸಾಕ್ಷಿಯಾಗಿರೋ  ಆ ಊರಲ್ಲಿ ಹಿನ್ನೀರು, ಎಲ್ಲಿ ನೋಡಿದ್ರೂ ಹಸಿರುಗಳ ತಾಣವೇ ಕಾಣ ಸಿಗುತ್ತಿತ್ತು. ಆದ್ರೆ ಈಗ ಕಳೆದೊಂದು ವರ್ಷದಿಂದ ರಸ್ತೆಯಲ್ಲಿ ಓಡಾಡೋಕೆ ಹಿಂದೆ ಮುಂದೆ ನೋಡುವಂತಾಗಿದೆ. ಯಾಕಂದ್ರೆ ಮಕ್ಕಳು, ಮಹಿಳೆಯರು ಓಡಾಡುವ ಜಾಗದಲ್ಲಿಯೇ ನಿತ್ಯ ಮಾಟ,ಮಂತ್ರ, ವಾಮಾಚಾರ ಕಂಡು ಬರ್ತಿದೆ.
 

ರಸ್ತೆಯಲ್ಲಿ ಎಲ್ಲೆಂದರಲ್ಲಿ ಕಾಣ ಸಿಗುವ ಬೊಂಬೆ, ಕುಂಕುಮ..ನಿತ್ಯ ಆತಂಕದಲ್ಲೇ ಓಡಾತ್ತಿರೋ ಮಕ್ಕಳು, ಮಹಿಳೆಯರು.. ವಾಮಾಚಾರಕ್ಕಿಳಿದವರ ವಿರುದ್ಧ ಕ್ರಮಕ್ಕೆ ಒತ್ತಾಐಇಸುತ್ತಿರೋ ಜನ.. ಈ ದೃಶ್ಯ ಕಂಡು ಬಂದಿದ್ದು ಮುಳುಗಡೆ ನಗರಿ ಬಾಗಲಕೋಟೆಯಲ್ಲಿ. ಕಳೆದೊಂದು ವರ್ಷದಿಂದ ಇಲ್ಲಿ ವಾಮಾಚಾರಗಳು (Black magic) ನಡೆಯುತ್ತಿವೆ. ಅದ್ರಲ್ಲೂ ಇತ್ತೀಚೆಗೆ ಅತಿಯಾಗಿದೆ. ಮುಖ್ಯವಾಗಿ ವಿದ್ಯಾಗಿರಿ ಮತ್ತು ನವನಗರಗಳಲ್ಲಿ ಮೂರು ರಸ್ತೆಗಳು ಸಂಧಿಸುವ ಸ್ಥಳದಲ್ಲಿ ಕರಿ ಬಟ್ಟೆಯ ಬೊಂಬೆಗಳು(Dolls), ಕುಂಕುಮ ಹಚ್ಚಿದ ಗಂಟು, ಬಾಳೆಹಣ್ಣು ಹೀಗೆ ವಿವಿಧ ವಸ್ತುಗಳನ್ನ ನಡುರಸ್ತೆಯಲ್ಲಿಯೇ ಇರಿಸಿ ವಾಮಾಚಾರ ನಡೆಸುತ್ತಿದ್ದಾರೆ. ಇವರ ಮೌಢ್ಯ ಆಚರಣೆಯಿಂದ ಜನ ರಸ್ತೆಗಳಲ್ಲಿ ಓಡಾಡೋಕು ಭಯ ಪಡುತ್ತಿದ್ದಾರೆ. ನಿತ್ಯ ಮಕ್ಕಳು ಇದೆ ರಸ್ತೆ ಮಾರ್ಗವಾಗೆ ಶಾಲೆ, ಹಾಸ್ಟೆಲ್‌ಗಳಿಗೆ ಓಡಾಡಬೇಕು. ಚಿಕ್ಕ ಮಕ್ಕಳಲ್ಲಿ ಇಂಥ ಮಾಟ, ಮಂತ್ರ, ವಾಮಾಚಾರದ ದೃಶ್ಯಗಳು ಭಯ ಹುಟ್ಟಿಸುತ್ತಿವೆ. ಇನ್ನು ಸಂಜೆ ಹೊತ್ತಲ್ಲಿ ಮಹಿಳೆಯರು(womens) ಅಷ್ಟೇ ಅಲ್ಲ ಪುರುಷರು ಕೂಡ ಈ ರಸ್ತೆಗಳಲ್ಲಿ ತಿರುಗಾಡಲು ಹಿಂಜರಿಕೆಯಿಂದಲೇ ಹೆಜ್ಜೆ ಇಡುತ್ತಿದ್ದಾರೆ. ಹೀಗಾಗಿ ಈ ವಾಮಾಚಾರಗಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಪಾಲಿಕೆ ಯಡವಟ್ಟಿಗೆ ಜನ ಜೀವನ ಅಸ್ತವ್ಯಸ್ತ: ರಸ್ತೆಯನ್ನೇ ಪಾರ್ಕ್ ಮಾಡಲು ಮುಂದಾದ ಪಾಲಿಕೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!