ದುರಂತ ನಡೆದ್ರೂ ಎಚ್ಚೆತ್ತುಕೊಳ್ಳದ ಮೆಟ್ರೋ ಅಧಿಕಾರಿಗಳು: ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ

ದುರಂತ ನಡೆದ್ರೂ ಎಚ್ಚೆತ್ತುಕೊಳ್ಳದ ಮೆಟ್ರೋ ಅಧಿಕಾರಿಗಳು: ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ

Published : Feb 08, 2023, 10:06 AM ISTUpdated : Feb 08, 2023, 11:04 AM IST

ಬೆಂಗಳೂರಿನಲ್ಲಿ ಭಾರೀ ಅವಘಡ ಸಂಭವಿಸಿದ್ರೂ, ನಮ್ಮ ಮೆಟ್ರೋ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಕ್ವಾಲಿಟಿ ಚೆಕ್‌ಗೆ ಹಿಂದೇಟು ಹಾಕುತ್ತಿದ್ದಾರೆ.
 

ಬೆಂಗಳೂರಿನಲ್ಲಿ ಮೆಟ್ರೋ ದುರಂತ ನಡೆದ್ರೂ BMRCL ಸಂಸ್ಥೆ ಬುದ್ಧಿ ಕಲಿತಿಲ್ಲ. ಸರಣಿ ಅಪಘಾತಗಳಾದ್ರೂ ಮೆಟ್ರೋ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ‌. ಟ್ರಿನಿಟಿ ಆಯ್ತು, ಹೆಣ್ಣೂರು ಕ್ರಾಸ್‌ ಆಯ್ತು ಮತ್ತೇನಾಗಬೇಕು ಎಂಬ ಪ್ರಶ್ನೆ ಎದುರಾಗಿದೆ.  ಕಾಮಗಾರಿ ಗುಣಮಟ್ಟದ ಬಗ್ಗೆ ಮತ್ತೆ ಭಾರೀ ಸಂದೇಹ ಉಂಟಾಗಿದ್ದು, ಮೆಟ್ರೋ ಪಿಲ್ಲರ್‌ ದುರಂತದ ಬಳಿಕವೂ BMRCl ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದು, ಮೆಟ್ರೋ  ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ ಮೂಡಿದೆ. ಕ್ವಾಲಿಟಿ ಚೆಕ್‌ಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.  ಸಾವಿರಾರು ಕೋಟಿ ಯೋಜನೆ ಬಗ್ಗೆ ಬೆಂಗಳೂರು ಮೆಟ್ರೋ ನೌಕರರ ಸಂಘ ಅನುಮಾನ ವ್ಯಕ್ತಪಡಿಸಿದೆ‌. ಮೊದಲ 2ನೇ ಹಂತದ ಮೆಟ್ರೋ ಪಿಲ್ಲರ್‌ ಕ್ವಾಲಿಟಿ ಚೆಕ್‌ಗೆ ಒತ್ತಾಯ ಮಾಡಲಾಗುತ್ತಿದ್ದು, IIT ಭಾರತೀಯ ವಿಜ್ಞಾನ ಸಂಸ್ಥೆಯಿಂದ ಕ್ವಾಲಿಟಿ ಚೆಕ್‌ಗೆ ಆಗ್ರಹಿಸಲಾಗಿದೆ. ಪಿಲ್ಲರ್‌ ನಿರ್ಮಾಣ ಕಾರ್ಯದಲ್ಲಿ ಕಳಪೆ ಕಾಮಗಾರಿ ಶಂಕೆ ಇದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more