ದುರಂತ ನಡೆದ್ರೂ ಎಚ್ಚೆತ್ತುಕೊಳ್ಳದ ಮೆಟ್ರೋ ಅಧಿಕಾರಿಗಳು: ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ

ದುರಂತ ನಡೆದ್ರೂ ಎಚ್ಚೆತ್ತುಕೊಳ್ಳದ ಮೆಟ್ರೋ ಅಧಿಕಾರಿಗಳು: ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ

Published : Feb 08, 2023, 10:06 AM ISTUpdated : Feb 08, 2023, 11:04 AM IST

ಬೆಂಗಳೂರಿನಲ್ಲಿ ಭಾರೀ ಅವಘಡ ಸಂಭವಿಸಿದ್ರೂ, ನಮ್ಮ ಮೆಟ್ರೋ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಕ್ವಾಲಿಟಿ ಚೆಕ್‌ಗೆ ಹಿಂದೇಟು ಹಾಕುತ್ತಿದ್ದಾರೆ.
 

ಬೆಂಗಳೂರಿನಲ್ಲಿ ಮೆಟ್ರೋ ದುರಂತ ನಡೆದ್ರೂ BMRCL ಸಂಸ್ಥೆ ಬುದ್ಧಿ ಕಲಿತಿಲ್ಲ. ಸರಣಿ ಅಪಘಾತಗಳಾದ್ರೂ ಮೆಟ್ರೋ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ‌. ಟ್ರಿನಿಟಿ ಆಯ್ತು, ಹೆಣ್ಣೂರು ಕ್ರಾಸ್‌ ಆಯ್ತು ಮತ್ತೇನಾಗಬೇಕು ಎಂಬ ಪ್ರಶ್ನೆ ಎದುರಾಗಿದೆ.  ಕಾಮಗಾರಿ ಗುಣಮಟ್ಟದ ಬಗ್ಗೆ ಮತ್ತೆ ಭಾರೀ ಸಂದೇಹ ಉಂಟಾಗಿದ್ದು, ಮೆಟ್ರೋ ಪಿಲ್ಲರ್‌ ದುರಂತದ ಬಳಿಕವೂ BMRCl ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದು, ಮೆಟ್ರೋ  ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ ಮೂಡಿದೆ. ಕ್ವಾಲಿಟಿ ಚೆಕ್‌ಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.  ಸಾವಿರಾರು ಕೋಟಿ ಯೋಜನೆ ಬಗ್ಗೆ ಬೆಂಗಳೂರು ಮೆಟ್ರೋ ನೌಕರರ ಸಂಘ ಅನುಮಾನ ವ್ಯಕ್ತಪಡಿಸಿದೆ‌. ಮೊದಲ 2ನೇ ಹಂತದ ಮೆಟ್ರೋ ಪಿಲ್ಲರ್‌ ಕ್ವಾಲಿಟಿ ಚೆಕ್‌ಗೆ ಒತ್ತಾಯ ಮಾಡಲಾಗುತ್ತಿದ್ದು, IIT ಭಾರತೀಯ ವಿಜ್ಞಾನ ಸಂಸ್ಥೆಯಿಂದ ಕ್ವಾಲಿಟಿ ಚೆಕ್‌ಗೆ ಆಗ್ರಹಿಸಲಾಗಿದೆ. ಪಿಲ್ಲರ್‌ ನಿರ್ಮಾಣ ಕಾರ್ಯದಲ್ಲಿ ಕಳಪೆ ಕಾಮಗಾರಿ ಶಂಕೆ ಇದೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more