ದುರಂತ ನಡೆದ್ರೂ ಎಚ್ಚೆತ್ತುಕೊಳ್ಳದ ಮೆಟ್ರೋ ಅಧಿಕಾರಿಗಳು: ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ

ದುರಂತ ನಡೆದ್ರೂ ಎಚ್ಚೆತ್ತುಕೊಳ್ಳದ ಮೆಟ್ರೋ ಅಧಿಕಾರಿಗಳು: ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ

Published : Feb 08, 2023, 10:06 AM ISTUpdated : Feb 08, 2023, 11:04 AM IST

ಬೆಂಗಳೂರಿನಲ್ಲಿ ಭಾರೀ ಅವಘಡ ಸಂಭವಿಸಿದ್ರೂ, ನಮ್ಮ ಮೆಟ್ರೋ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಕ್ವಾಲಿಟಿ ಚೆಕ್‌ಗೆ ಹಿಂದೇಟು ಹಾಕುತ್ತಿದ್ದಾರೆ.
 

ಬೆಂಗಳೂರಿನಲ್ಲಿ ಮೆಟ್ರೋ ದುರಂತ ನಡೆದ್ರೂ BMRCL ಸಂಸ್ಥೆ ಬುದ್ಧಿ ಕಲಿತಿಲ್ಲ. ಸರಣಿ ಅಪಘಾತಗಳಾದ್ರೂ ಮೆಟ್ರೋ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ‌. ಟ್ರಿನಿಟಿ ಆಯ್ತು, ಹೆಣ್ಣೂರು ಕ್ರಾಸ್‌ ಆಯ್ತು ಮತ್ತೇನಾಗಬೇಕು ಎಂಬ ಪ್ರಶ್ನೆ ಎದುರಾಗಿದೆ.  ಕಾಮಗಾರಿ ಗುಣಮಟ್ಟದ ಬಗ್ಗೆ ಮತ್ತೆ ಭಾರೀ ಸಂದೇಹ ಉಂಟಾಗಿದ್ದು, ಮೆಟ್ರೋ ಪಿಲ್ಲರ್‌ ದುರಂತದ ಬಳಿಕವೂ BMRCl ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದು, ಮೆಟ್ರೋ  ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ ಮೂಡಿದೆ. ಕ್ವಾಲಿಟಿ ಚೆಕ್‌ಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.  ಸಾವಿರಾರು ಕೋಟಿ ಯೋಜನೆ ಬಗ್ಗೆ ಬೆಂಗಳೂರು ಮೆಟ್ರೋ ನೌಕರರ ಸಂಘ ಅನುಮಾನ ವ್ಯಕ್ತಪಡಿಸಿದೆ‌. ಮೊದಲ 2ನೇ ಹಂತದ ಮೆಟ್ರೋ ಪಿಲ್ಲರ್‌ ಕ್ವಾಲಿಟಿ ಚೆಕ್‌ಗೆ ಒತ್ತಾಯ ಮಾಡಲಾಗುತ್ತಿದ್ದು, IIT ಭಾರತೀಯ ವಿಜ್ಞಾನ ಸಂಸ್ಥೆಯಿಂದ ಕ್ವಾಲಿಟಿ ಚೆಕ್‌ಗೆ ಆಗ್ರಹಿಸಲಾಗಿದೆ. ಪಿಲ್ಲರ್‌ ನಿರ್ಮಾಣ ಕಾರ್ಯದಲ್ಲಿ ಕಳಪೆ ಕಾಮಗಾರಿ ಶಂಕೆ ಇದೆ.

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more