ದುರಂತ ನಡೆದ್ರೂ ಎಚ್ಚೆತ್ತುಕೊಳ್ಳದ ಮೆಟ್ರೋ ಅಧಿಕಾರಿಗಳು: ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ

ದುರಂತ ನಡೆದ್ರೂ ಎಚ್ಚೆತ್ತುಕೊಳ್ಳದ ಮೆಟ್ರೋ ಅಧಿಕಾರಿಗಳು: ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ

Published : Feb 08, 2023, 10:06 AM ISTUpdated : Feb 08, 2023, 11:04 AM IST

ಬೆಂಗಳೂರಿನಲ್ಲಿ ಭಾರೀ ಅವಘಡ ಸಂಭವಿಸಿದ್ರೂ, ನಮ್ಮ ಮೆಟ್ರೋ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಕ್ವಾಲಿಟಿ ಚೆಕ್‌ಗೆ ಹಿಂದೇಟು ಹಾಕುತ್ತಿದ್ದಾರೆ.
 

ಬೆಂಗಳೂರಿನಲ್ಲಿ ಮೆಟ್ರೋ ದುರಂತ ನಡೆದ್ರೂ BMRCL ಸಂಸ್ಥೆ ಬುದ್ಧಿ ಕಲಿತಿಲ್ಲ. ಸರಣಿ ಅಪಘಾತಗಳಾದ್ರೂ ಮೆಟ್ರೋ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ‌. ಟ್ರಿನಿಟಿ ಆಯ್ತು, ಹೆಣ್ಣೂರು ಕ್ರಾಸ್‌ ಆಯ್ತು ಮತ್ತೇನಾಗಬೇಕು ಎಂಬ ಪ್ರಶ್ನೆ ಎದುರಾಗಿದೆ.  ಕಾಮಗಾರಿ ಗುಣಮಟ್ಟದ ಬಗ್ಗೆ ಮತ್ತೆ ಭಾರೀ ಸಂದೇಹ ಉಂಟಾಗಿದ್ದು, ಮೆಟ್ರೋ ಪಿಲ್ಲರ್‌ ದುರಂತದ ಬಳಿಕವೂ BMRCl ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದು, ಮೆಟ್ರೋ  ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ ಮೂಡಿದೆ. ಕ್ವಾಲಿಟಿ ಚೆಕ್‌ಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.  ಸಾವಿರಾರು ಕೋಟಿ ಯೋಜನೆ ಬಗ್ಗೆ ಬೆಂಗಳೂರು ಮೆಟ್ರೋ ನೌಕರರ ಸಂಘ ಅನುಮಾನ ವ್ಯಕ್ತಪಡಿಸಿದೆ‌. ಮೊದಲ 2ನೇ ಹಂತದ ಮೆಟ್ರೋ ಪಿಲ್ಲರ್‌ ಕ್ವಾಲಿಟಿ ಚೆಕ್‌ಗೆ ಒತ್ತಾಯ ಮಾಡಲಾಗುತ್ತಿದ್ದು, IIT ಭಾರತೀಯ ವಿಜ್ಞಾನ ಸಂಸ್ಥೆಯಿಂದ ಕ್ವಾಲಿಟಿ ಚೆಕ್‌ಗೆ ಆಗ್ರಹಿಸಲಾಗಿದೆ. ಪಿಲ್ಲರ್‌ ನಿರ್ಮಾಣ ಕಾರ್ಯದಲ್ಲಿ ಕಳಪೆ ಕಾಮಗಾರಿ ಶಂಕೆ ಇದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more