ದುರಂತ ನಡೆದ್ರೂ ಎಚ್ಚೆತ್ತುಕೊಳ್ಳದ ಮೆಟ್ರೋ ಅಧಿಕಾರಿಗಳು: ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ

ದುರಂತ ನಡೆದ್ರೂ ಎಚ್ಚೆತ್ತುಕೊಳ್ಳದ ಮೆಟ್ರೋ ಅಧಿಕಾರಿಗಳು: ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ

Published : Feb 08, 2023, 10:06 AM ISTUpdated : Feb 08, 2023, 11:04 AM IST

ಬೆಂಗಳೂರಿನಲ್ಲಿ ಭಾರೀ ಅವಘಡ ಸಂಭವಿಸಿದ್ರೂ, ನಮ್ಮ ಮೆಟ್ರೋ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಕ್ವಾಲಿಟಿ ಚೆಕ್‌ಗೆ ಹಿಂದೇಟು ಹಾಕುತ್ತಿದ್ದಾರೆ.
 

ಬೆಂಗಳೂರಿನಲ್ಲಿ ಮೆಟ್ರೋ ದುರಂತ ನಡೆದ್ರೂ BMRCL ಸಂಸ್ಥೆ ಬುದ್ಧಿ ಕಲಿತಿಲ್ಲ. ಸರಣಿ ಅಪಘಾತಗಳಾದ್ರೂ ಮೆಟ್ರೋ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ‌. ಟ್ರಿನಿಟಿ ಆಯ್ತು, ಹೆಣ್ಣೂರು ಕ್ರಾಸ್‌ ಆಯ್ತು ಮತ್ತೇನಾಗಬೇಕು ಎಂಬ ಪ್ರಶ್ನೆ ಎದುರಾಗಿದೆ.  ಕಾಮಗಾರಿ ಗುಣಮಟ್ಟದ ಬಗ್ಗೆ ಮತ್ತೆ ಭಾರೀ ಸಂದೇಹ ಉಂಟಾಗಿದ್ದು, ಮೆಟ್ರೋ ಪಿಲ್ಲರ್‌ ದುರಂತದ ಬಳಿಕವೂ BMRCl ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದು, ಮೆಟ್ರೋ  ಪಿಲ್ಲರ್‌ ಗುಣಮಟ್ಟದಲ್ಲಿ ಅನುಮಾನ ಮೂಡಿದೆ. ಕ್ವಾಲಿಟಿ ಚೆಕ್‌ಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.  ಸಾವಿರಾರು ಕೋಟಿ ಯೋಜನೆ ಬಗ್ಗೆ ಬೆಂಗಳೂರು ಮೆಟ್ರೋ ನೌಕರರ ಸಂಘ ಅನುಮಾನ ವ್ಯಕ್ತಪಡಿಸಿದೆ‌. ಮೊದಲ 2ನೇ ಹಂತದ ಮೆಟ್ರೋ ಪಿಲ್ಲರ್‌ ಕ್ವಾಲಿಟಿ ಚೆಕ್‌ಗೆ ಒತ್ತಾಯ ಮಾಡಲಾಗುತ್ತಿದ್ದು, IIT ಭಾರತೀಯ ವಿಜ್ಞಾನ ಸಂಸ್ಥೆಯಿಂದ ಕ್ವಾಲಿಟಿ ಚೆಕ್‌ಗೆ ಆಗ್ರಹಿಸಲಾಗಿದೆ. ಪಿಲ್ಲರ್‌ ನಿರ್ಮಾಣ ಕಾರ್ಯದಲ್ಲಿ ಕಳಪೆ ಕಾಮಗಾರಿ ಶಂಕೆ ಇದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more