ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

Published : Feb 07, 2023, 11:02 AM IST

ಇತ್ತೀಚಿನ ದಿನಗಳಲ್ಲಿ ಅನ್ಯಾಯ ಆದ್ರೆ ಪ್ರಶ್ನಿಸೋದು ತಪ್ಪು ಎಂಬಂತಾಗಿದೆ. ನ್ಯಾಯ ಕೇಳಿದ ಅಮಾಯಕನಿಗೆ ಸಸ್ಪೆಂಡ್‌ ಶಿಕ್ಷೆ ಸಿಕ್ಕಿದೆ.
 

ಬಿಎಂಟಿಸಿ ನಿಗಮದಲ್ಲಿ ಹಿಟ್ಲರ್‌ ಆಡಳಿತ ನಡಿತಾ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಬಿಎಂಟಿಸಿ ಎಂಡಿ ಸಹಿ ನಕಲು ಮಾಡಿದವರಿಗೆ ಕೇವಲ ಟ್ರಾನ್ಸ್‌ಫರ್‌, ಆದ್ರೆ ನ್ಯಾಯ ಕೇಳಿದ ಬಿಎಂಟಿಸಿ ಬಸ್‌ ಡ್ರೈವರ್‌ ತ್ಯಾಗರಾಜ್‌ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ.  ಬಿಎಂಟಿಸಿ ಅಕ್ರಮಗಳ ಬಗ್ಗೆ ದಾಖಲೆ ಸಮೇತ ಎಂಡಿ ಸತ್ಯವತಿಗೆ ದೂರು ನೀಡಿದ್ರೂ, ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದಾರೆ. ಇನ್ನು ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದಕ್ಕೆ ತ್ಯಾಗರಾಜ್‌ ಸಸ್ಪೆಂಡ್‌ ಆಗಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿದ್ದಕ್ಕೆ ಸಸ್ಪೆಂಡ್‌ ಎಂದು ಎಂಡಿ ಕಾರಣ ಕೊಟ್ಟಿದ್ದಾರೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more