ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

Published : Feb 07, 2023, 11:02 AM IST

ಇತ್ತೀಚಿನ ದಿನಗಳಲ್ಲಿ ಅನ್ಯಾಯ ಆದ್ರೆ ಪ್ರಶ್ನಿಸೋದು ತಪ್ಪು ಎಂಬಂತಾಗಿದೆ. ನ್ಯಾಯ ಕೇಳಿದ ಅಮಾಯಕನಿಗೆ ಸಸ್ಪೆಂಡ್‌ ಶಿಕ್ಷೆ ಸಿಕ್ಕಿದೆ.
 

ಬಿಎಂಟಿಸಿ ನಿಗಮದಲ್ಲಿ ಹಿಟ್ಲರ್‌ ಆಡಳಿತ ನಡಿತಾ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಬಿಎಂಟಿಸಿ ಎಂಡಿ ಸಹಿ ನಕಲು ಮಾಡಿದವರಿಗೆ ಕೇವಲ ಟ್ರಾನ್ಸ್‌ಫರ್‌, ಆದ್ರೆ ನ್ಯಾಯ ಕೇಳಿದ ಬಿಎಂಟಿಸಿ ಬಸ್‌ ಡ್ರೈವರ್‌ ತ್ಯಾಗರಾಜ್‌ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ.  ಬಿಎಂಟಿಸಿ ಅಕ್ರಮಗಳ ಬಗ್ಗೆ ದಾಖಲೆ ಸಮೇತ ಎಂಡಿ ಸತ್ಯವತಿಗೆ ದೂರು ನೀಡಿದ್ರೂ, ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದಾರೆ. ಇನ್ನು ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದಕ್ಕೆ ತ್ಯಾಗರಾಜ್‌ ಸಸ್ಪೆಂಡ್‌ ಆಗಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿದ್ದಕ್ಕೆ ಸಸ್ಪೆಂಡ್‌ ಎಂದು ಎಂಡಿ ಕಾರಣ ಕೊಟ್ಟಿದ್ದಾರೆ.

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more