ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

Published : Feb 07, 2023, 11:02 AM IST

ಇತ್ತೀಚಿನ ದಿನಗಳಲ್ಲಿ ಅನ್ಯಾಯ ಆದ್ರೆ ಪ್ರಶ್ನಿಸೋದು ತಪ್ಪು ಎಂಬಂತಾಗಿದೆ. ನ್ಯಾಯ ಕೇಳಿದ ಅಮಾಯಕನಿಗೆ ಸಸ್ಪೆಂಡ್‌ ಶಿಕ್ಷೆ ಸಿಕ್ಕಿದೆ.
 

ಬಿಎಂಟಿಸಿ ನಿಗಮದಲ್ಲಿ ಹಿಟ್ಲರ್‌ ಆಡಳಿತ ನಡಿತಾ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಬಿಎಂಟಿಸಿ ಎಂಡಿ ಸಹಿ ನಕಲು ಮಾಡಿದವರಿಗೆ ಕೇವಲ ಟ್ರಾನ್ಸ್‌ಫರ್‌, ಆದ್ರೆ ನ್ಯಾಯ ಕೇಳಿದ ಬಿಎಂಟಿಸಿ ಬಸ್‌ ಡ್ರೈವರ್‌ ತ್ಯಾಗರಾಜ್‌ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ.  ಬಿಎಂಟಿಸಿ ಅಕ್ರಮಗಳ ಬಗ್ಗೆ ದಾಖಲೆ ಸಮೇತ ಎಂಡಿ ಸತ್ಯವತಿಗೆ ದೂರು ನೀಡಿದ್ರೂ, ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದಾರೆ. ಇನ್ನು ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದಕ್ಕೆ ತ್ಯಾಗರಾಜ್‌ ಸಸ್ಪೆಂಡ್‌ ಆಗಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿದ್ದಕ್ಕೆ ಸಸ್ಪೆಂಡ್‌ ಎಂದು ಎಂಡಿ ಕಾರಣ ಕೊಟ್ಟಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more