ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

Published : Feb 07, 2023, 11:02 AM IST

ಇತ್ತೀಚಿನ ದಿನಗಳಲ್ಲಿ ಅನ್ಯಾಯ ಆದ್ರೆ ಪ್ರಶ್ನಿಸೋದು ತಪ್ಪು ಎಂಬಂತಾಗಿದೆ. ನ್ಯಾಯ ಕೇಳಿದ ಅಮಾಯಕನಿಗೆ ಸಸ್ಪೆಂಡ್‌ ಶಿಕ್ಷೆ ಸಿಕ್ಕಿದೆ.
 

ಬಿಎಂಟಿಸಿ ನಿಗಮದಲ್ಲಿ ಹಿಟ್ಲರ್‌ ಆಡಳಿತ ನಡಿತಾ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಬಿಎಂಟಿಸಿ ಎಂಡಿ ಸಹಿ ನಕಲು ಮಾಡಿದವರಿಗೆ ಕೇವಲ ಟ್ರಾನ್ಸ್‌ಫರ್‌, ಆದ್ರೆ ನ್ಯಾಯ ಕೇಳಿದ ಬಿಎಂಟಿಸಿ ಬಸ್‌ ಡ್ರೈವರ್‌ ತ್ಯಾಗರಾಜ್‌ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ.  ಬಿಎಂಟಿಸಿ ಅಕ್ರಮಗಳ ಬಗ್ಗೆ ದಾಖಲೆ ಸಮೇತ ಎಂಡಿ ಸತ್ಯವತಿಗೆ ದೂರು ನೀಡಿದ್ರೂ, ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದಾರೆ. ಇನ್ನು ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದಕ್ಕೆ ತ್ಯಾಗರಾಜ್‌ ಸಸ್ಪೆಂಡ್‌ ಆಗಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿದ್ದಕ್ಕೆ ಸಸ್ಪೆಂಡ್‌ ಎಂದು ಎಂಡಿ ಕಾರಣ ಕೊಟ್ಟಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more