ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

ಬಿಎಂಟಿಸಿ ನಿಗಮದಲ್ಲಿ ಆಡಿದ್ದೇ ಆಟ: ನ್ಯಾಯ ಕೇಳಿದ ಡ್ರೈವರ್ ಸಸ್ಪೆಂಡ್

Published : Feb 07, 2023, 11:02 AM IST

ಇತ್ತೀಚಿನ ದಿನಗಳಲ್ಲಿ ಅನ್ಯಾಯ ಆದ್ರೆ ಪ್ರಶ್ನಿಸೋದು ತಪ್ಪು ಎಂಬಂತಾಗಿದೆ. ನ್ಯಾಯ ಕೇಳಿದ ಅಮಾಯಕನಿಗೆ ಸಸ್ಪೆಂಡ್‌ ಶಿಕ್ಷೆ ಸಿಕ್ಕಿದೆ.
 

ಬಿಎಂಟಿಸಿ ನಿಗಮದಲ್ಲಿ ಹಿಟ್ಲರ್‌ ಆಡಳಿತ ನಡಿತಾ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಬಿಎಂಟಿಸಿ ಎಂಡಿ ಸಹಿ ನಕಲು ಮಾಡಿದವರಿಗೆ ಕೇವಲ ಟ್ರಾನ್ಸ್‌ಫರ್‌, ಆದ್ರೆ ನ್ಯಾಯ ಕೇಳಿದ ಬಿಎಂಟಿಸಿ ಬಸ್‌ ಡ್ರೈವರ್‌ ತ್ಯಾಗರಾಜ್‌ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ.  ಬಿಎಂಟಿಸಿ ಅಕ್ರಮಗಳ ಬಗ್ಗೆ ದಾಖಲೆ ಸಮೇತ ಎಂಡಿ ಸತ್ಯವತಿಗೆ ದೂರು ನೀಡಿದ್ರೂ, ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದಾರೆ. ಇನ್ನು ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದಕ್ಕೆ ತ್ಯಾಗರಾಜ್‌ ಸಸ್ಪೆಂಡ್‌ ಆಗಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿದ್ದಕ್ಕೆ ಸಸ್ಪೆಂಡ್‌ ಎಂದು ಎಂಡಿ ಕಾರಣ ಕೊಟ್ಟಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more