BMTC ಅಗ್ನಿ ಅವಘಡ: ಬಸ್‌ನಲ್ಲಿ ಹೋಗೋ ಮುನ್ನ ಈ ಸ್ಟೋರಿ ನೋಡಿ!

BMTC ಅಗ್ನಿ ಅವಘಡ: ಬಸ್‌ನಲ್ಲಿ ಹೋಗೋ ಮುನ್ನ ಈ ಸ್ಟೋರಿ ನೋಡಿ!

Suvarna News   | Asianet News
Published : Feb 06, 2022, 09:47 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 15 ದಿನದಲ್ಲಿ 3 ಬಿಎಂಟಿಸಿ ಬಸ್‌ಗಳು (BMTC Bus) ಬೆಂಕಿಗಾಹುತಿಯಾಗಿವೆ. ಪ್ರಯಾಣಿಕರು ಬಸ್‌ನಲ್ಲಿರುವಾಗಲೇ ಬೆಂಕಿ ಹತ್ತಿದ್ದು, ಇದರಿಂದ ಬಿಎಂಟಿಸಿ ಬಸ್ ಹತ್ತಲು ಇದೀಗ ಪ್ರಯಾಣಿಕರು ಭಯ ಪಡುತ್ತಿದ್ದಾರೆ.

ಬೆಂಗಳೂರು (ಫೆ.06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 15 ದಿನದಲ್ಲಿ 3 ಬಿಎಂಟಿಸಿ ಬಸ್‌ಗಳು (BMTC Bus) ಬೆಂಕಿಗಾಹುತಿಯಾಗಿವೆ. ಪ್ರಯಾಣಿಕರು (Passengers) ಬಸ್‌ನಲ್ಲಿರುವಾಗಲೇ ಬೆಂಕಿ ಹತ್ತಿದ್ದು, ಇದರಿಂದ ಬಿಎಂಟಿಸಿ ಬಸ್ ಹತ್ತಲು ಇದೀಗ ಪ್ರಯಾಣಿಕರು ಭಯ ಪಡುತ್ತಿದ್ದಾರೆ. ಬಿಎಂಟಿಸಿ ಬಸ್‌ಗಳಲ್ಲಿ ಇರುವ ಕಳಪೆ ಬಿಡಿಭಾಗಗಳೇ ಅವಘಡಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಮೆಕ್ಯಾನಿಕ್‌ಗಳಿಂದಲೇ ಅಶೋಕ್ ಲೆ-ಲ್ಯಾಂಡ್ ಕಂಪನಿ ಬಸ್‌ಗಳ ನಿರ್ವಹಣೆಯಾಗುತ್ತಿದ್ದು, ಕಳಪೆ ಬಿಡಿ ಭಾಗಗಳನ್ನು ಅಳವಡಿಸಿ ಎಡವಟ್ಟು ಮಾಡಿದ್ದಾರೆ. ಮಾತ್ರವಲ್ಲದೇ ಅಧಿಕಾರಿಗಳ ಹಣದಾಸೆಗೆ 43ಕ್ಕೂ ಹೆಚ್ಚು ಬಸ್‌ಗಳು ಮೂಲೆ ಸೇರಿವೆ. 

ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ: ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

ಇನ್ನು, ಬಿಎಂಟಿಸಿ ಪ್ರಯಾಣಿಕರ ರಕ್ಷಣೆಗೆ ಮೀಸಲಿಟ್ಟಿದ್ದ ಪ್ರಥಮ ಚಿಕಿತ್ಸಾ ಪೆಟ್ಟಿಗೆ (First Aid Box) ಮಂಗಮಾಯವಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಈ ಸಂದರ್ಭದಲ್ಲಿ ಬಿಎಂಟಿಸಿ ಬಂಡವಾಳ ಬಯಲಾಗಿದೆ. ರೂಲ್ಸ್ ಪ್ರಕಾರ ಬಿಎಂಟಿಸಿ ಬಸ್‌ನಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರಲೇಬೇಕು. ಆದರೆ ಸಾವಿರಾರು ಜನರು ಪ್ರಯಾಣಿಸುವ ಬಸ್‌ನಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಲ್ಲ. ಕೆಲವು ಬಸ್‌ಗಳಲ್ಲಿ ಪೆಟ್ಟಿಗೆ ಇದ್ದರೂ ಕಾಟನ್, ಬ್ಯಾಂಡೇಜ್ ಸೇರಿದಂತೆ ಬೇಕಾಗಿರುವ ವಸ್ತುಗಳು ಸಿಗುವುದಿಲ್ಲ. ಬಾಕ್ಸ್‌ಗಳನ್ನು ತೆರೆದು ನೋಡಿದರೆ ಹಳೇ ಬಟ್ಟೆಗಳ ಪೀಸ್‌ಗಳು ಸಿಗುತ್ತವೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more