ಕೊರೋನಾ ಭೀತಿ ಮಧ್ಯೆ ಬೇಕಿತ್ತಾ ಮೋಜು, ಮಸ್ತಿ?: ಸಚಿವ ಶ್ರೀರಾಮುಲು ಆಪ್ತನಿಂದ ಗುಂಡು ಪಾರ್ಟಿ..!

ಕೊರೋನಾ ಭೀತಿ ಮಧ್ಯೆ ಬೇಕಿತ್ತಾ ಮೋಜು, ಮಸ್ತಿ?: ಸಚಿವ ಶ್ರೀರಾಮುಲು ಆಪ್ತನಿಂದ ಗುಂಡು ಪಾರ್ಟಿ..!

Suvarna News   | Asianet News
Published : Jul 11, 2020, 03:26 PM ISTUpdated : Jul 12, 2020, 08:31 AM IST

ಸಚಿವ ಬಿ. ಶ್ರೀರಾಮುಲು ಆಪ್ತನಿಂದ ಭರ್ಜರಿ ಪಾರ್ಟಿ| ಶ್ರೀರಾಮುಲು ಆಪ್ತ ಶಿವನಗೌಡ ಅವರ ತಂಡದಿಂದ ಎಣ್ಣೆ ಪಾರ್ಟಿ| ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್‌ ಧರಿಸದೆ ಇರುವ ಮೂಲಕ ಸರ್ಕಾರದ ಆದೇಶಗಳನ್ನ ಉಲ್ಲಂಘಿಸಿದ ಶ್ರೀರಾಮುಲು ಆಪ್ತ ಶಿವನಗೌಡ|

ಗದಗ(ಜು.11): ಕೊರೋನಾ ಕರಾಳ ದಿನಗಳಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಆಪ್ತ ಭರ್ಜರಿಯಾಗಿ ಮೋಜು, ಮಸ್ತಿ ಮಾಡಿದ ಘಟನೆ ನಗರದಲ್ಲಿ ನಿನ್ನೆ(ಶುಕ್ರವಾರ)ನಡೆದಿದೆ. ನಗರದ ಶ್ರೀನಿವಾಸ್‌ ಭವನದಲ್ಲಿ ಸಚಿವ ಶ್ರೀರಾಮುಲು ಅವರ ಆಪ್ತ ಶಿವನಗೌಡ ಅವರ ತಂಡ ನಿನ್ನೆ ರಾತ್ರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. 

ಕಾಂಗ್ರೆಸ್‌ನವರು ಮೊಸರಲ್ಲಿ ಕಲ್ಲು ಹುಡುಕೋದು ಬಿಡಬೇಕು: ಕಾಂಗ್ರೆಸ್‌ ವಿರುದ್ಧ ಸಚಿವ ಸುಧಾಕರ್‌ ಕಿಡಿ

ಈ ವೇಳೆಯಲ್ಲಿ ಯಾರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ, ಮಾಸ್ಕ್‌ ಧರಿಸದೆ ಇರುವ ಮೂಲಕ ಸರ್ಕಾರದ ಆದೇಶಗಳನ್ನ ಉಲ್ಲಂಘಿಸಿದ್ದಾರೆ. ಈ ಪಾರ್ಟಿಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್