ಕೊರೋನಾ ಭೀತಿ ಮಧ್ಯೆ ಬೇಕಿತ್ತಾ ಮೋಜು, ಮಸ್ತಿ?: ಸಚಿವ ಶ್ರೀರಾಮುಲು ಆಪ್ತನಿಂದ ಗುಂಡು ಪಾರ್ಟಿ..!

ಕೊರೋನಾ ಭೀತಿ ಮಧ್ಯೆ ಬೇಕಿತ್ತಾ ಮೋಜು, ಮಸ್ತಿ?: ಸಚಿವ ಶ್ರೀರಾಮುಲು ಆಪ್ತನಿಂದ ಗುಂಡು ಪಾರ್ಟಿ..!

Suvarna News   | Asianet News
Published : Jul 11, 2020, 03:26 PM ISTUpdated : Jul 12, 2020, 08:31 AM IST

ಸಚಿವ ಬಿ. ಶ್ರೀರಾಮುಲು ಆಪ್ತನಿಂದ ಭರ್ಜರಿ ಪಾರ್ಟಿ| ಶ್ರೀರಾಮುಲು ಆಪ್ತ ಶಿವನಗೌಡ ಅವರ ತಂಡದಿಂದ ಎಣ್ಣೆ ಪಾರ್ಟಿ| ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್‌ ಧರಿಸದೆ ಇರುವ ಮೂಲಕ ಸರ್ಕಾರದ ಆದೇಶಗಳನ್ನ ಉಲ್ಲಂಘಿಸಿದ ಶ್ರೀರಾಮುಲು ಆಪ್ತ ಶಿವನಗೌಡ|

ಗದಗ(ಜು.11): ಕೊರೋನಾ ಕರಾಳ ದಿನಗಳಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಆಪ್ತ ಭರ್ಜರಿಯಾಗಿ ಮೋಜು, ಮಸ್ತಿ ಮಾಡಿದ ಘಟನೆ ನಗರದಲ್ಲಿ ನಿನ್ನೆ(ಶುಕ್ರವಾರ)ನಡೆದಿದೆ. ನಗರದ ಶ್ರೀನಿವಾಸ್‌ ಭವನದಲ್ಲಿ ಸಚಿವ ಶ್ರೀರಾಮುಲು ಅವರ ಆಪ್ತ ಶಿವನಗೌಡ ಅವರ ತಂಡ ನಿನ್ನೆ ರಾತ್ರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. 

ಕಾಂಗ್ರೆಸ್‌ನವರು ಮೊಸರಲ್ಲಿ ಕಲ್ಲು ಹುಡುಕೋದು ಬಿಡಬೇಕು: ಕಾಂಗ್ರೆಸ್‌ ವಿರುದ್ಧ ಸಚಿವ ಸುಧಾಕರ್‌ ಕಿಡಿ

ಈ ವೇಳೆಯಲ್ಲಿ ಯಾರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ, ಮಾಸ್ಕ್‌ ಧರಿಸದೆ ಇರುವ ಮೂಲಕ ಸರ್ಕಾರದ ಆದೇಶಗಳನ್ನ ಉಲ್ಲಂಘಿಸಿದ್ದಾರೆ. ಈ ಪಾರ್ಟಿಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!