ಕೊರೋನಾ ಭೀತಿ ಮಧ್ಯೆ ಬೇಕಿತ್ತಾ ಮೋಜು, ಮಸ್ತಿ?: ಸಚಿವ ಶ್ರೀರಾಮುಲು ಆಪ್ತನಿಂದ ಗುಂಡು ಪಾರ್ಟಿ..!

ಕೊರೋನಾ ಭೀತಿ ಮಧ್ಯೆ ಬೇಕಿತ್ತಾ ಮೋಜು, ಮಸ್ತಿ?: ಸಚಿವ ಶ್ರೀರಾಮುಲು ಆಪ್ತನಿಂದ ಗುಂಡು ಪಾರ್ಟಿ..!

Suvarna News   | Asianet News
Published : Jul 11, 2020, 03:26 PM ISTUpdated : Jul 12, 2020, 08:31 AM IST

ಸಚಿವ ಬಿ. ಶ್ರೀರಾಮುಲು ಆಪ್ತನಿಂದ ಭರ್ಜರಿ ಪಾರ್ಟಿ| ಶ್ರೀರಾಮುಲು ಆಪ್ತ ಶಿವನಗೌಡ ಅವರ ತಂಡದಿಂದ ಎಣ್ಣೆ ಪಾರ್ಟಿ| ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್‌ ಧರಿಸದೆ ಇರುವ ಮೂಲಕ ಸರ್ಕಾರದ ಆದೇಶಗಳನ್ನ ಉಲ್ಲಂಘಿಸಿದ ಶ್ರೀರಾಮುಲು ಆಪ್ತ ಶಿವನಗೌಡ|

ಗದಗ(ಜು.11): ಕೊರೋನಾ ಕರಾಳ ದಿನಗಳಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಆಪ್ತ ಭರ್ಜರಿಯಾಗಿ ಮೋಜು, ಮಸ್ತಿ ಮಾಡಿದ ಘಟನೆ ನಗರದಲ್ಲಿ ನಿನ್ನೆ(ಶುಕ್ರವಾರ)ನಡೆದಿದೆ. ನಗರದ ಶ್ರೀನಿವಾಸ್‌ ಭವನದಲ್ಲಿ ಸಚಿವ ಶ್ರೀರಾಮುಲು ಅವರ ಆಪ್ತ ಶಿವನಗೌಡ ಅವರ ತಂಡ ನಿನ್ನೆ ರಾತ್ರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. 

ಕಾಂಗ್ರೆಸ್‌ನವರು ಮೊಸರಲ್ಲಿ ಕಲ್ಲು ಹುಡುಕೋದು ಬಿಡಬೇಕು: ಕಾಂಗ್ರೆಸ್‌ ವಿರುದ್ಧ ಸಚಿವ ಸುಧಾಕರ್‌ ಕಿಡಿ

ಈ ವೇಳೆಯಲ್ಲಿ ಯಾರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ, ಮಾಸ್ಕ್‌ ಧರಿಸದೆ ಇರುವ ಮೂಲಕ ಸರ್ಕಾರದ ಆದೇಶಗಳನ್ನ ಉಲ್ಲಂಘಿಸಿದ್ದಾರೆ. ಈ ಪಾರ್ಟಿಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?