ಕೊರೋನಾ ಭೀತಿ ಮಧ್ಯೆ ಬೇಕಿತ್ತಾ ಮೋಜು, ಮಸ್ತಿ?: ಸಚಿವ ಶ್ರೀರಾಮುಲು ಆಪ್ತನಿಂದ ಗುಂಡು ಪಾರ್ಟಿ..!

ಕೊರೋನಾ ಭೀತಿ ಮಧ್ಯೆ ಬೇಕಿತ್ತಾ ಮೋಜು, ಮಸ್ತಿ?: ಸಚಿವ ಶ್ರೀರಾಮುಲು ಆಪ್ತನಿಂದ ಗುಂಡು ಪಾರ್ಟಿ..!

Suvarna News   | Asianet News
Published : Jul 11, 2020, 03:26 PM ISTUpdated : Jul 12, 2020, 08:31 AM IST

ಸಚಿವ ಬಿ. ಶ್ರೀರಾಮುಲು ಆಪ್ತನಿಂದ ಭರ್ಜರಿ ಪಾರ್ಟಿ| ಶ್ರೀರಾಮುಲು ಆಪ್ತ ಶಿವನಗೌಡ ಅವರ ತಂಡದಿಂದ ಎಣ್ಣೆ ಪಾರ್ಟಿ| ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್‌ ಧರಿಸದೆ ಇರುವ ಮೂಲಕ ಸರ್ಕಾರದ ಆದೇಶಗಳನ್ನ ಉಲ್ಲಂಘಿಸಿದ ಶ್ರೀರಾಮುಲು ಆಪ್ತ ಶಿವನಗೌಡ|

ಗದಗ(ಜು.11): ಕೊರೋನಾ ಕರಾಳ ದಿನಗಳಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಆಪ್ತ ಭರ್ಜರಿಯಾಗಿ ಮೋಜು, ಮಸ್ತಿ ಮಾಡಿದ ಘಟನೆ ನಗರದಲ್ಲಿ ನಿನ್ನೆ(ಶುಕ್ರವಾರ)ನಡೆದಿದೆ. ನಗರದ ಶ್ರೀನಿವಾಸ್‌ ಭವನದಲ್ಲಿ ಸಚಿವ ಶ್ರೀರಾಮುಲು ಅವರ ಆಪ್ತ ಶಿವನಗೌಡ ಅವರ ತಂಡ ನಿನ್ನೆ ರಾತ್ರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. 

ಕಾಂಗ್ರೆಸ್‌ನವರು ಮೊಸರಲ್ಲಿ ಕಲ್ಲು ಹುಡುಕೋದು ಬಿಡಬೇಕು: ಕಾಂಗ್ರೆಸ್‌ ವಿರುದ್ಧ ಸಚಿವ ಸುಧಾಕರ್‌ ಕಿಡಿ

ಈ ವೇಳೆಯಲ್ಲಿ ಯಾರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ, ಮಾಸ್ಕ್‌ ಧರಿಸದೆ ಇರುವ ಮೂಲಕ ಸರ್ಕಾರದ ಆದೇಶಗಳನ್ನ ಉಲ್ಲಂಘಿಸಿದ್ದಾರೆ. ಈ ಪಾರ್ಟಿಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್