ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!

ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!

Published : Oct 18, 2024, 01:07 PM IST

ಮಳೆಯಲ್ಲಾ ಇದು ಮೃತ್ಯುಮಳೆ.. ವರುಣನ ರೌದ್ರಾವತಾರಕ್ಕೆ ಬೆಚ್ಚಿ ಬಿದ್ದಿದ್ದ ಕರುನಾಡಿನಲ್ಲೀಗ ಪುಟ್ಟ ಜೀವಗಳ ಸಾವಿನ ಶೋಕ.. ಒಂದು ಕಡೆ ಮಳೆ ನೀರ ನೋಡಲು ಹೋದ ಬಾಲಕ ಮರಳಿ ಮನೆಗೆ ಬರಲೇ ಇಲ್ಲ. 

ಮಳೆಯಲ್ಲಾ ಇದು ಮೃತ್ಯುಮಳೆ.. ವರುಣನ ರೌದ್ರಾವತಾರಕ್ಕೆ ಬೆಚ್ಚಿ ಬಿದ್ದಿದ್ದ ಕರುನಾಡಿನಲ್ಲೀಗ ಪುಟ್ಟ ಜೀವಗಳ ಸಾವಿನ ಶೋಕ.. ಒಂದು ಕಡೆ ಮಳೆ ನೀರ ನೋಡಲು ಹೋದ ಬಾಲಕ ಮರಳಿ ಮನೆಗೆ ಬರಲೇ ಇಲ್ಲ. ಇನ್ನೊಂದು ಕಡೆ ಆಟವಾಡ್ತಿದ್ದ ಪುಟ್ಟ ಕಂದನ ಹೆಗಲೇರಿಬಿಟ್ಟಿದ್ದ ಜವರಾಯ. ಬಾಳಿ ಬದುಕಬೇಕಿದ್ದ ಜೀವಗಳು ಮತ್ತೆಂದು ಬಾರದ ಲೋಕಕ್ಕೆ ಹೋಗಿವೆ. ಪೋಷಕರ ಬೆಟ್ಟದಷ್ಟು ಕನಸುಗಳು ಛಿದ್ರ ಛಿದ್ರವಾಗಿದೆ. ಈಗ ಉಳಿದಿರೋದು ಕೇವಲ ನೋವು… ಶೋಕ.. ಆಕ್ರಂದನ.. ಜೊತೆಗೆ ಒಂದಿಷ್ಟು ಆಕ್ರೋಶ. ಇದೇ ಹೊತ್ತಿನ ವಿಶೇಷ ಮೃತ್ಯು ಮಳೆ.. ಹುಷಾರು ಮಕ್ಕಳೇ. ಹಾವೇರಿಯ ಬಾಲಕನ ಸಾವಿನ ಜೊತೆಗೆ ವಿಜಯಪುರದಲ್ಲಿ ಪುಟ್ಟ ಕಂದಮ್ಮವೊಂದು ರಣಮಳೆಗೆ ಬಲಿಯಾಗಿದೆ. 

ಹಾವೇರಿಯಲ್ಲಿ 10 ವರ್ಷದ ಬಾಲಕ ಚರಂಡಿಗೆ ಬಿದ್ದು ಸಾವಪ್ಪಿದ್ರೆ ವಿಜಯಪುರದಲ್ಲಿ ಮೃತ್ಯುಮಳೆ ಬಲಿ ಪಡೆದಿರೋದು ಪುಟ್ಟ ಕಂದನನ್ನ. ಇಲ್ಲಿಯೂ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣಿಸ್ತಿದೆ ಅದೇ ಕಾರಣಕ್ಕೆ ಪೋಷಕರು ಹಾಗೂ ಸ್ಥಳೀಯರು ಆಕ್ರೋಶ ಹೊರಹಾಕ್ತಿದ್ದಾರೆ. ಹೀಗೆ, ಮೃತ್ಯುಮಳೆಗೆ ಎರಡು ಜೀವಗಳು ಬಲಿಯಾಗಿದ್ರೆ ಮಳೆಯಿಂದ ತತ್ತರಿಸಿರುವ ರಾಜ್ಯರಾಜಧಾನಿ ಇನ್ನೂ ಚೇತರಿಸಿಕೊಂಡಿಲ್ಲ. ಮಳೆ ಕಡಿಮೆಯಾಗಿದ್ರೂ ಅದ್ರ, ಎಫೆಕ್ಟ್ ಇನ್ನೂ ಹೋಗಿಲ್ಲ. ಹಾವೇರಿಯಲ್ಲಿ 10 ವರ್ಷದ ಬಾಲಕ ಮಳೆಗೆ ಬಲಿಯಾಗಿದ್ದಾನೆ. ವಿಜಯಪುರದಲ್ಲಿ 2 ವರ್ಷದ ಪುಟ್ಟ ಕಂದನ ಸಾವಾಗಿದೆ. ಈ ಮಧ್ಯೆ ಕಳೆದ ಮೂರ್ನಾಲ್ಕು ದಿನದಿಂದ ರಣಮಳಗೆ ಸಾಕ್ಷಿಯಾಗಿದ್ದ ಬೆಂಗಳೂರಿನಲ್ಲಿ ಮಳೆಯಬ್ಬರ ಕಡಿಮೆಯಾಗಿದ್ರೂ ಅದು ಕೊಟ್ಟಿರುವ ಪೆಟ್ಟು ಇನ್ನು ವಾಸಿಯಾಗಿಲ್ಲ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more