ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!

ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!

Published : Oct 18, 2024, 01:07 PM IST

ಮಳೆಯಲ್ಲಾ ಇದು ಮೃತ್ಯುಮಳೆ.. ವರುಣನ ರೌದ್ರಾವತಾರಕ್ಕೆ ಬೆಚ್ಚಿ ಬಿದ್ದಿದ್ದ ಕರುನಾಡಿನಲ್ಲೀಗ ಪುಟ್ಟ ಜೀವಗಳ ಸಾವಿನ ಶೋಕ.. ಒಂದು ಕಡೆ ಮಳೆ ನೀರ ನೋಡಲು ಹೋದ ಬಾಲಕ ಮರಳಿ ಮನೆಗೆ ಬರಲೇ ಇಲ್ಲ. 

ಮಳೆಯಲ್ಲಾ ಇದು ಮೃತ್ಯುಮಳೆ.. ವರುಣನ ರೌದ್ರಾವತಾರಕ್ಕೆ ಬೆಚ್ಚಿ ಬಿದ್ದಿದ್ದ ಕರುನಾಡಿನಲ್ಲೀಗ ಪುಟ್ಟ ಜೀವಗಳ ಸಾವಿನ ಶೋಕ.. ಒಂದು ಕಡೆ ಮಳೆ ನೀರ ನೋಡಲು ಹೋದ ಬಾಲಕ ಮರಳಿ ಮನೆಗೆ ಬರಲೇ ಇಲ್ಲ. ಇನ್ನೊಂದು ಕಡೆ ಆಟವಾಡ್ತಿದ್ದ ಪುಟ್ಟ ಕಂದನ ಹೆಗಲೇರಿಬಿಟ್ಟಿದ್ದ ಜವರಾಯ. ಬಾಳಿ ಬದುಕಬೇಕಿದ್ದ ಜೀವಗಳು ಮತ್ತೆಂದು ಬಾರದ ಲೋಕಕ್ಕೆ ಹೋಗಿವೆ. ಪೋಷಕರ ಬೆಟ್ಟದಷ್ಟು ಕನಸುಗಳು ಛಿದ್ರ ಛಿದ್ರವಾಗಿದೆ. ಈಗ ಉಳಿದಿರೋದು ಕೇವಲ ನೋವು… ಶೋಕ.. ಆಕ್ರಂದನ.. ಜೊತೆಗೆ ಒಂದಿಷ್ಟು ಆಕ್ರೋಶ. ಇದೇ ಹೊತ್ತಿನ ವಿಶೇಷ ಮೃತ್ಯು ಮಳೆ.. ಹುಷಾರು ಮಕ್ಕಳೇ. ಹಾವೇರಿಯ ಬಾಲಕನ ಸಾವಿನ ಜೊತೆಗೆ ವಿಜಯಪುರದಲ್ಲಿ ಪುಟ್ಟ ಕಂದಮ್ಮವೊಂದು ರಣಮಳೆಗೆ ಬಲಿಯಾಗಿದೆ. 

ಹಾವೇರಿಯಲ್ಲಿ 10 ವರ್ಷದ ಬಾಲಕ ಚರಂಡಿಗೆ ಬಿದ್ದು ಸಾವಪ್ಪಿದ್ರೆ ವಿಜಯಪುರದಲ್ಲಿ ಮೃತ್ಯುಮಳೆ ಬಲಿ ಪಡೆದಿರೋದು ಪುಟ್ಟ ಕಂದನನ್ನ. ಇಲ್ಲಿಯೂ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣಿಸ್ತಿದೆ ಅದೇ ಕಾರಣಕ್ಕೆ ಪೋಷಕರು ಹಾಗೂ ಸ್ಥಳೀಯರು ಆಕ್ರೋಶ ಹೊರಹಾಕ್ತಿದ್ದಾರೆ. ಹೀಗೆ, ಮೃತ್ಯುಮಳೆಗೆ ಎರಡು ಜೀವಗಳು ಬಲಿಯಾಗಿದ್ರೆ ಮಳೆಯಿಂದ ತತ್ತರಿಸಿರುವ ರಾಜ್ಯರಾಜಧಾನಿ ಇನ್ನೂ ಚೇತರಿಸಿಕೊಂಡಿಲ್ಲ. ಮಳೆ ಕಡಿಮೆಯಾಗಿದ್ರೂ ಅದ್ರ, ಎಫೆಕ್ಟ್ ಇನ್ನೂ ಹೋಗಿಲ್ಲ. ಹಾವೇರಿಯಲ್ಲಿ 10 ವರ್ಷದ ಬಾಲಕ ಮಳೆಗೆ ಬಲಿಯಾಗಿದ್ದಾನೆ. ವಿಜಯಪುರದಲ್ಲಿ 2 ವರ್ಷದ ಪುಟ್ಟ ಕಂದನ ಸಾವಾಗಿದೆ. ಈ ಮಧ್ಯೆ ಕಳೆದ ಮೂರ್ನಾಲ್ಕು ದಿನದಿಂದ ರಣಮಳಗೆ ಸಾಕ್ಷಿಯಾಗಿದ್ದ ಬೆಂಗಳೂರಿನಲ್ಲಿ ಮಳೆಯಬ್ಬರ ಕಡಿಮೆಯಾಗಿದ್ರೂ ಅದು ಕೊಟ್ಟಿರುವ ಪೆಟ್ಟು ಇನ್ನು ವಾಸಿಯಾಗಿಲ್ಲ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more