ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!

ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!

Published : Oct 18, 2024, 01:07 PM IST

ಮಳೆಯಲ್ಲಾ ಇದು ಮೃತ್ಯುಮಳೆ.. ವರುಣನ ರೌದ್ರಾವತಾರಕ್ಕೆ ಬೆಚ್ಚಿ ಬಿದ್ದಿದ್ದ ಕರುನಾಡಿನಲ್ಲೀಗ ಪುಟ್ಟ ಜೀವಗಳ ಸಾವಿನ ಶೋಕ.. ಒಂದು ಕಡೆ ಮಳೆ ನೀರ ನೋಡಲು ಹೋದ ಬಾಲಕ ಮರಳಿ ಮನೆಗೆ ಬರಲೇ ಇಲ್ಲ. 

ಮಳೆಯಲ್ಲಾ ಇದು ಮೃತ್ಯುಮಳೆ.. ವರುಣನ ರೌದ್ರಾವತಾರಕ್ಕೆ ಬೆಚ್ಚಿ ಬಿದ್ದಿದ್ದ ಕರುನಾಡಿನಲ್ಲೀಗ ಪುಟ್ಟ ಜೀವಗಳ ಸಾವಿನ ಶೋಕ.. ಒಂದು ಕಡೆ ಮಳೆ ನೀರ ನೋಡಲು ಹೋದ ಬಾಲಕ ಮರಳಿ ಮನೆಗೆ ಬರಲೇ ಇಲ್ಲ. ಇನ್ನೊಂದು ಕಡೆ ಆಟವಾಡ್ತಿದ್ದ ಪುಟ್ಟ ಕಂದನ ಹೆಗಲೇರಿಬಿಟ್ಟಿದ್ದ ಜವರಾಯ. ಬಾಳಿ ಬದುಕಬೇಕಿದ್ದ ಜೀವಗಳು ಮತ್ತೆಂದು ಬಾರದ ಲೋಕಕ್ಕೆ ಹೋಗಿವೆ. ಪೋಷಕರ ಬೆಟ್ಟದಷ್ಟು ಕನಸುಗಳು ಛಿದ್ರ ಛಿದ್ರವಾಗಿದೆ. ಈಗ ಉಳಿದಿರೋದು ಕೇವಲ ನೋವು… ಶೋಕ.. ಆಕ್ರಂದನ.. ಜೊತೆಗೆ ಒಂದಿಷ್ಟು ಆಕ್ರೋಶ. ಇದೇ ಹೊತ್ತಿನ ವಿಶೇಷ ಮೃತ್ಯು ಮಳೆ.. ಹುಷಾರು ಮಕ್ಕಳೇ. ಹಾವೇರಿಯ ಬಾಲಕನ ಸಾವಿನ ಜೊತೆಗೆ ವಿಜಯಪುರದಲ್ಲಿ ಪುಟ್ಟ ಕಂದಮ್ಮವೊಂದು ರಣಮಳೆಗೆ ಬಲಿಯಾಗಿದೆ. 

ಹಾವೇರಿಯಲ್ಲಿ 10 ವರ್ಷದ ಬಾಲಕ ಚರಂಡಿಗೆ ಬಿದ್ದು ಸಾವಪ್ಪಿದ್ರೆ ವಿಜಯಪುರದಲ್ಲಿ ಮೃತ್ಯುಮಳೆ ಬಲಿ ಪಡೆದಿರೋದು ಪುಟ್ಟ ಕಂದನನ್ನ. ಇಲ್ಲಿಯೂ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣಿಸ್ತಿದೆ ಅದೇ ಕಾರಣಕ್ಕೆ ಪೋಷಕರು ಹಾಗೂ ಸ್ಥಳೀಯರು ಆಕ್ರೋಶ ಹೊರಹಾಕ್ತಿದ್ದಾರೆ. ಹೀಗೆ, ಮೃತ್ಯುಮಳೆಗೆ ಎರಡು ಜೀವಗಳು ಬಲಿಯಾಗಿದ್ರೆ ಮಳೆಯಿಂದ ತತ್ತರಿಸಿರುವ ರಾಜ್ಯರಾಜಧಾನಿ ಇನ್ನೂ ಚೇತರಿಸಿಕೊಂಡಿಲ್ಲ. ಮಳೆ ಕಡಿಮೆಯಾಗಿದ್ರೂ ಅದ್ರ, ಎಫೆಕ್ಟ್ ಇನ್ನೂ ಹೋಗಿಲ್ಲ. ಹಾವೇರಿಯಲ್ಲಿ 10 ವರ್ಷದ ಬಾಲಕ ಮಳೆಗೆ ಬಲಿಯಾಗಿದ್ದಾನೆ. ವಿಜಯಪುರದಲ್ಲಿ 2 ವರ್ಷದ ಪುಟ್ಟ ಕಂದನ ಸಾವಾಗಿದೆ. ಈ ಮಧ್ಯೆ ಕಳೆದ ಮೂರ್ನಾಲ್ಕು ದಿನದಿಂದ ರಣಮಳಗೆ ಸಾಕ್ಷಿಯಾಗಿದ್ದ ಬೆಂಗಳೂರಿನಲ್ಲಿ ಮಳೆಯಬ್ಬರ ಕಡಿಮೆಯಾಗಿದ್ರೂ ಅದು ಕೊಟ್ಟಿರುವ ಪೆಟ್ಟು ಇನ್ನು ವಾಸಿಯಾಗಿಲ್ಲ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more