ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!

ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!

Published : Oct 18, 2024, 01:07 PM IST

ಮಳೆಯಲ್ಲಾ ಇದು ಮೃತ್ಯುಮಳೆ.. ವರುಣನ ರೌದ್ರಾವತಾರಕ್ಕೆ ಬೆಚ್ಚಿ ಬಿದ್ದಿದ್ದ ಕರುನಾಡಿನಲ್ಲೀಗ ಪುಟ್ಟ ಜೀವಗಳ ಸಾವಿನ ಶೋಕ.. ಒಂದು ಕಡೆ ಮಳೆ ನೀರ ನೋಡಲು ಹೋದ ಬಾಲಕ ಮರಳಿ ಮನೆಗೆ ಬರಲೇ ಇಲ್ಲ. 

ಮಳೆಯಲ್ಲಾ ಇದು ಮೃತ್ಯುಮಳೆ.. ವರುಣನ ರೌದ್ರಾವತಾರಕ್ಕೆ ಬೆಚ್ಚಿ ಬಿದ್ದಿದ್ದ ಕರುನಾಡಿನಲ್ಲೀಗ ಪುಟ್ಟ ಜೀವಗಳ ಸಾವಿನ ಶೋಕ.. ಒಂದು ಕಡೆ ಮಳೆ ನೀರ ನೋಡಲು ಹೋದ ಬಾಲಕ ಮರಳಿ ಮನೆಗೆ ಬರಲೇ ಇಲ್ಲ. ಇನ್ನೊಂದು ಕಡೆ ಆಟವಾಡ್ತಿದ್ದ ಪುಟ್ಟ ಕಂದನ ಹೆಗಲೇರಿಬಿಟ್ಟಿದ್ದ ಜವರಾಯ. ಬಾಳಿ ಬದುಕಬೇಕಿದ್ದ ಜೀವಗಳು ಮತ್ತೆಂದು ಬಾರದ ಲೋಕಕ್ಕೆ ಹೋಗಿವೆ. ಪೋಷಕರ ಬೆಟ್ಟದಷ್ಟು ಕನಸುಗಳು ಛಿದ್ರ ಛಿದ್ರವಾಗಿದೆ. ಈಗ ಉಳಿದಿರೋದು ಕೇವಲ ನೋವು… ಶೋಕ.. ಆಕ್ರಂದನ.. ಜೊತೆಗೆ ಒಂದಿಷ್ಟು ಆಕ್ರೋಶ. ಇದೇ ಹೊತ್ತಿನ ವಿಶೇಷ ಮೃತ್ಯು ಮಳೆ.. ಹುಷಾರು ಮಕ್ಕಳೇ. ಹಾವೇರಿಯ ಬಾಲಕನ ಸಾವಿನ ಜೊತೆಗೆ ವಿಜಯಪುರದಲ್ಲಿ ಪುಟ್ಟ ಕಂದಮ್ಮವೊಂದು ರಣಮಳೆಗೆ ಬಲಿಯಾಗಿದೆ. 

ಹಾವೇರಿಯಲ್ಲಿ 10 ವರ್ಷದ ಬಾಲಕ ಚರಂಡಿಗೆ ಬಿದ್ದು ಸಾವಪ್ಪಿದ್ರೆ ವಿಜಯಪುರದಲ್ಲಿ ಮೃತ್ಯುಮಳೆ ಬಲಿ ಪಡೆದಿರೋದು ಪುಟ್ಟ ಕಂದನನ್ನ. ಇಲ್ಲಿಯೂ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣಿಸ್ತಿದೆ ಅದೇ ಕಾರಣಕ್ಕೆ ಪೋಷಕರು ಹಾಗೂ ಸ್ಥಳೀಯರು ಆಕ್ರೋಶ ಹೊರಹಾಕ್ತಿದ್ದಾರೆ. ಹೀಗೆ, ಮೃತ್ಯುಮಳೆಗೆ ಎರಡು ಜೀವಗಳು ಬಲಿಯಾಗಿದ್ರೆ ಮಳೆಯಿಂದ ತತ್ತರಿಸಿರುವ ರಾಜ್ಯರಾಜಧಾನಿ ಇನ್ನೂ ಚೇತರಿಸಿಕೊಂಡಿಲ್ಲ. ಮಳೆ ಕಡಿಮೆಯಾಗಿದ್ರೂ ಅದ್ರ, ಎಫೆಕ್ಟ್ ಇನ್ನೂ ಹೋಗಿಲ್ಲ. ಹಾವೇರಿಯಲ್ಲಿ 10 ವರ್ಷದ ಬಾಲಕ ಮಳೆಗೆ ಬಲಿಯಾಗಿದ್ದಾನೆ. ವಿಜಯಪುರದಲ್ಲಿ 2 ವರ್ಷದ ಪುಟ್ಟ ಕಂದನ ಸಾವಾಗಿದೆ. ಈ ಮಧ್ಯೆ ಕಳೆದ ಮೂರ್ನಾಲ್ಕು ದಿನದಿಂದ ರಣಮಳಗೆ ಸಾಕ್ಷಿಯಾಗಿದ್ದ ಬೆಂಗಳೂರಿನಲ್ಲಿ ಮಳೆಯಬ್ಬರ ಕಡಿಮೆಯಾಗಿದ್ರೂ ಅದು ಕೊಟ್ಟಿರುವ ಪೆಟ್ಟು ಇನ್ನು ವಾಸಿಯಾಗಿಲ್ಲ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more