ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!

ನೀರು ನೋಡಲು ಹೊರ ಬಂದವನು ಮರಳಿ ಮನೆಗೆ ಬರಲೇ ಇಲ್ಲ: ಕಣ್ಣು ಮಿಟುಕಿಸಿದಾಗ ಚಿಗುರಿದ್ಧ ಆಸೆ ಈಡೇರಲೇ ಇಲ್ಲ!

Published : Oct 18, 2024, 01:07 PM IST

ಮಳೆಯಲ್ಲಾ ಇದು ಮೃತ್ಯುಮಳೆ.. ವರುಣನ ರೌದ್ರಾವತಾರಕ್ಕೆ ಬೆಚ್ಚಿ ಬಿದ್ದಿದ್ದ ಕರುನಾಡಿನಲ್ಲೀಗ ಪುಟ್ಟ ಜೀವಗಳ ಸಾವಿನ ಶೋಕ.. ಒಂದು ಕಡೆ ಮಳೆ ನೀರ ನೋಡಲು ಹೋದ ಬಾಲಕ ಮರಳಿ ಮನೆಗೆ ಬರಲೇ ಇಲ್ಲ. 

ಮಳೆಯಲ್ಲಾ ಇದು ಮೃತ್ಯುಮಳೆ.. ವರುಣನ ರೌದ್ರಾವತಾರಕ್ಕೆ ಬೆಚ್ಚಿ ಬಿದ್ದಿದ್ದ ಕರುನಾಡಿನಲ್ಲೀಗ ಪುಟ್ಟ ಜೀವಗಳ ಸಾವಿನ ಶೋಕ.. ಒಂದು ಕಡೆ ಮಳೆ ನೀರ ನೋಡಲು ಹೋದ ಬಾಲಕ ಮರಳಿ ಮನೆಗೆ ಬರಲೇ ಇಲ್ಲ. ಇನ್ನೊಂದು ಕಡೆ ಆಟವಾಡ್ತಿದ್ದ ಪುಟ್ಟ ಕಂದನ ಹೆಗಲೇರಿಬಿಟ್ಟಿದ್ದ ಜವರಾಯ. ಬಾಳಿ ಬದುಕಬೇಕಿದ್ದ ಜೀವಗಳು ಮತ್ತೆಂದು ಬಾರದ ಲೋಕಕ್ಕೆ ಹೋಗಿವೆ. ಪೋಷಕರ ಬೆಟ್ಟದಷ್ಟು ಕನಸುಗಳು ಛಿದ್ರ ಛಿದ್ರವಾಗಿದೆ. ಈಗ ಉಳಿದಿರೋದು ಕೇವಲ ನೋವು… ಶೋಕ.. ಆಕ್ರಂದನ.. ಜೊತೆಗೆ ಒಂದಿಷ್ಟು ಆಕ್ರೋಶ. ಇದೇ ಹೊತ್ತಿನ ವಿಶೇಷ ಮೃತ್ಯು ಮಳೆ.. ಹುಷಾರು ಮಕ್ಕಳೇ. ಹಾವೇರಿಯ ಬಾಲಕನ ಸಾವಿನ ಜೊತೆಗೆ ವಿಜಯಪುರದಲ್ಲಿ ಪುಟ್ಟ ಕಂದಮ್ಮವೊಂದು ರಣಮಳೆಗೆ ಬಲಿಯಾಗಿದೆ. 

ಹಾವೇರಿಯಲ್ಲಿ 10 ವರ್ಷದ ಬಾಲಕ ಚರಂಡಿಗೆ ಬಿದ್ದು ಸಾವಪ್ಪಿದ್ರೆ ವಿಜಯಪುರದಲ್ಲಿ ಮೃತ್ಯುಮಳೆ ಬಲಿ ಪಡೆದಿರೋದು ಪುಟ್ಟ ಕಂದನನ್ನ. ಇಲ್ಲಿಯೂ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣಿಸ್ತಿದೆ ಅದೇ ಕಾರಣಕ್ಕೆ ಪೋಷಕರು ಹಾಗೂ ಸ್ಥಳೀಯರು ಆಕ್ರೋಶ ಹೊರಹಾಕ್ತಿದ್ದಾರೆ. ಹೀಗೆ, ಮೃತ್ಯುಮಳೆಗೆ ಎರಡು ಜೀವಗಳು ಬಲಿಯಾಗಿದ್ರೆ ಮಳೆಯಿಂದ ತತ್ತರಿಸಿರುವ ರಾಜ್ಯರಾಜಧಾನಿ ಇನ್ನೂ ಚೇತರಿಸಿಕೊಂಡಿಲ್ಲ. ಮಳೆ ಕಡಿಮೆಯಾಗಿದ್ರೂ ಅದ್ರ, ಎಫೆಕ್ಟ್ ಇನ್ನೂ ಹೋಗಿಲ್ಲ. ಹಾವೇರಿಯಲ್ಲಿ 10 ವರ್ಷದ ಬಾಲಕ ಮಳೆಗೆ ಬಲಿಯಾಗಿದ್ದಾನೆ. ವಿಜಯಪುರದಲ್ಲಿ 2 ವರ್ಷದ ಪುಟ್ಟ ಕಂದನ ಸಾವಾಗಿದೆ. ಈ ಮಧ್ಯೆ ಕಳೆದ ಮೂರ್ನಾಲ್ಕು ದಿನದಿಂದ ರಣಮಳಗೆ ಸಾಕ್ಷಿಯಾಗಿದ್ದ ಬೆಂಗಳೂರಿನಲ್ಲಿ ಮಳೆಯಬ್ಬರ ಕಡಿಮೆಯಾಗಿದ್ರೂ ಅದು ಕೊಟ್ಟಿರುವ ಪೆಟ್ಟು ಇನ್ನು ವಾಸಿಯಾಗಿಲ್ಲ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more