'ನನಗೆ ಮೋದಿಜಿ ಅಂದ್ರೆ ಪ್ರೀತಿ, ಅದಕ್ಕೆ ಹಾರ ಹಾಕಲು ಹೋಗಿದ್ದೆ': ಬಾಲಕ ಕುನಾಲ್‌ ದೊಂಗಡಿ

'ನನಗೆ ಮೋದಿಜಿ ಅಂದ್ರೆ ಪ್ರೀತಿ, ಅದಕ್ಕೆ ಹಾರ ಹಾಕಲು ಹೋಗಿದ್ದೆ': ಬಾಲಕ ಕುನಾಲ್‌ ದೊಂಗಡಿ

Published : Jan 13, 2023, 05:49 PM ISTUpdated : Jan 13, 2023, 06:05 PM IST

ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ ವೇಳೆ ಹಾರ ಹಾಕಲು ಯತ್ನಿಸಿದ್ದ ಬಾಲಕ, ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾನೆ.
 

ನನಗೆ ಪ್ರಧಾನಿ ನರೇಂದ್ರ ಮೋದಿಜಿ ಅಂದ್ರೆ ತುಂಬಾ ಪ್ರೀತಿ. ಅಕ್ಕನ ಮಕ್ಕಳು ಗಣವೇಶ ಹಾಕಿ ಹೂವಿನ ಹಾರ ಹಿಡಿದಿದ್ದರು. ಮೋದಿ ನಮ್ಮ ಸಮೀಪ ಬರಲೇ ಇಲ್ಲ ಹೀಗಾಗಿ ನಾನೇ ತೆರಳಿದೆ ಎಂದು ಹುಬ್ಬಳ್ಳಿಯಲ್ಲಿ ಬಾಲಕ ಕುನಾಲ್‌ ದೊಂಗಡಿ  ಹೇಳಿದನು. ಕುನಾಲ್‌ ದೊಂಗಡಿ ಹುಬ್ಬಳ್ಳಿಯ ತೊರವಿಹಕ್ಕಲದ ನಿವಾಸಿಯಾಗಿದ್ದು, ಭದ್ರತೆಯನ್ನು ಲೆಕ್ಕಿಸದೇ ಮೋದಿಗೆ ಹೂವಿ ಹಾರ ಹಾಕಿ ಸಿಕ್ಕಾಪಟ್ಟೆ ಸುದ್ದಿ ಆಗಿದ್ದನು.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!