ಬ್ರಹ್ಮೋಸ್ ಕ್ರೆಡಿಟ್: 'ಓದಿದವರು ರಾಜಕೀಯಕ್ಕೆ ಬರಲಿ' Prathap Simha

ಬ್ರಹ್ಮೋಸ್ ಕ್ರೆಡಿಟ್: 'ಓದಿದವರು ರಾಜಕೀಯಕ್ಕೆ ಬರಲಿ' Prathap Simha

Published : May 16, 2025, 06:13 PM IST

ಬ್ರಹ್ಮೋಸ್ ಕ್ಷಿಪಣಿಯು ಮನಮೋಹನ್ ಸಿಂಗ್ ಕಾಲದಲ್ಲಿ ಸಿದ್ಧವಾಗಿತ್ತು ಎಂಬ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಹೇಳಿಕೆಗೆ ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. "ಅನಕ್ಷರಸ್ಥರು ರಾಜಕಾರಣಕ್ಕೆ ಬಂದು ಸಚಿವರಾದರೆ ಇಂತಹ ಹೇಳಿಕೆಗಳು ಸಹಜ, ಶಿಕ್ಷಣ ಸಚಿವರ ಶೈಕ್ಷಣಿಕ ಹಿನ್ನೆಲೆ ಎಲ್ಲರಿಗೂ ತಿಳಿದಿದೆ," ಎಂದು ಕುಟುಕಿದ ಅವರು, ಅಕ್ಷರಸ್ಥ ಹಾಗೂ ಓದಿಕೊಂಡವರು ರಾಜಕೀಯ ಪ್ರವೇಶಿಸಬೇಕು, ಇಲ್ಲದಿದ್ದರೆ ಇಂತಹ ಅബದ್ಧ ಹೇಳಿಕೆಗಳು ಮುಂದುವರೆಯುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more