ಡಿಕೆಶಿಯ ‘ಬ್ರ್ಯಾಂಡ್’ ಬೆಂಗಳೂರಿಗೆ ಮತ್ತಷ್ಟು ವೇಗ: ಸಿಲಿಕಾನ್ ಸಿಟಿ ಇತಿಹಾಸ ತಿಳಿಸಲು ‘ವೈಬ್ರೆಂಟ್’ ಆ್ಯಕ್ಷನ್

ಡಿಕೆಶಿಯ ‘ಬ್ರ್ಯಾಂಡ್’ ಬೆಂಗಳೂರಿಗೆ ಮತ್ತಷ್ಟು ವೇಗ: ಸಿಲಿಕಾನ್ ಸಿಟಿ ಇತಿಹಾಸ ತಿಳಿಸಲು ‘ವೈಬ್ರೆಂಟ್’ ಆ್ಯಕ್ಷನ್

Published : Aug 02, 2023, 11:04 AM IST

ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಕೆಂಪೇಗೌಡ ಕಾರಿಡಾರ್ ನಿರ್ಮಾಣ
ಇತಿಹಾಸ ತಿಳಿಸಲು ಡಿಸೆಂಬರ್‌ನಲ್ಲಿ 10 ದಿನ ಬೆಂಗಳೂರು ಹಬ್ಬ ಆಚರಣೆ
ನಗರದಲ್ಲಿ ಪಾರಂಪರಿಕ ಕಟ್ಟಡ, ಪರಿಸರ ತಾಣ ಗುರುತಿಸಿ ಜೀರ್ಣೋದ್ಧಾರ

ಬ್ರ್ಯಾಂಡ್ ಬೆಂಗಳೂರು ಡಿಸಿಎಂ ಡಿಕೆಶಿಯ(DCM DK Shivakumar) ದೊಡ್ಡ ಕನಸಾಗಿದೆ. ಅಭಿವೃದ್ಧಿ ಜೊತೆ ಜನರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸೋದೇ ಮುಖ್ಯಗುರಿಯಾಗಿದೆ. ಇದರ ಭಾಗವಾಗಿಯೇ ಸಿಲಿಕಾನ್ ಸಿಟಿ ಇತಿಹಾಸ ಸಾರಲು ಹೊಸ ಬ್ಯೂ ಪ್ರಿಂಟ್ ರೆಡಿಯಾಗಿದೆ. ವೈಬ್ರೆಂಟ್ ಬೆಂಗಳೂರು(Vibrant Bengaluru) ಅಡಿಯಲ್ಲಿ ಆ್ಯಕ್ಷನ್ ಪ್ಲಾನ್ ಸಿದ್ಧಗೊಂಡಿದೆ. ಯಾವಾಗ ಬೆಂಗಳೂರು ಉಸ್ತುವಾರಿ ವಹಿಸಿಕೊಂಡ್ರು, ಆಗಿನಿಂದಲೇ ಸಿಲಿಕಾನ್ ಸಿಟಿಯ ಚಿತ್ರಣವನ್ನೇ ಬದಲಿಸಲು ಪಣ ತೊಟ್ರು. ಸತತ ಮೀಟಿಂಗ್, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತಿದ್ದ ಡಿಸಿಎಂ ಹೊಸ ವಿನ್ಯಾಸ ನೀಡಲು ತಮ್ಮದೇ ತಂತ್ರ ಹೆಣೆಯುತ್ತಿದ್ದಾರೆ. ಅದರ ಭಾಗವಾಗಿಯೇ ವೈಬ್ರೆಂಟ್ ಬೆಂಗಳೂರು(Bengaluru) ಅಡಿಯಲ್ಲಿ ಇತಿಹಾಸ, ಕಲೆ, ಸಂಸ್ಕೃತಿ ಸಾರಲು ಈಗ ಆಕರ್ಷಕವಾಗಿ ಬ್ಲೂ ಪ್ರಿಂಟ್ ರೆಡಿಯಾಗಿದೆ. ತಜ್ಞರ ಅಭಿಪ್ರಾಯದಂತೆ 20 ಅಂಶಗಳನ್ನು ಒಳಗೊಂಡ ಕಾರ್ಯಕ್ರಮದ ಪಟ್ಟಿ ರೆಡಿ ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ ಜಯರಾಮ್ ರಾಮ್ಪುರ ನೇತೃತ್ವದಲ್ಲಿ ಯೋಜನೆ ಸಿದ್ಧವಾಗಿದೆ. 

ಇದನ್ನೂ ವೀಕ್ಷಿಸಿ:  ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!