ಡಿಕೆಶಿಯ ‘ಬ್ರ್ಯಾಂಡ್’ ಬೆಂಗಳೂರಿಗೆ ಮತ್ತಷ್ಟು ವೇಗ: ಸಿಲಿಕಾನ್ ಸಿಟಿ ಇತಿಹಾಸ ತಿಳಿಸಲು ‘ವೈಬ್ರೆಂಟ್’ ಆ್ಯಕ್ಷನ್

ಡಿಕೆಶಿಯ ‘ಬ್ರ್ಯಾಂಡ್’ ಬೆಂಗಳೂರಿಗೆ ಮತ್ತಷ್ಟು ವೇಗ: ಸಿಲಿಕಾನ್ ಸಿಟಿ ಇತಿಹಾಸ ತಿಳಿಸಲು ‘ವೈಬ್ರೆಂಟ್’ ಆ್ಯಕ್ಷನ್

Published : Aug 02, 2023, 11:04 AM IST

ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಕೆಂಪೇಗೌಡ ಕಾರಿಡಾರ್ ನಿರ್ಮಾಣ
ಇತಿಹಾಸ ತಿಳಿಸಲು ಡಿಸೆಂಬರ್‌ನಲ್ಲಿ 10 ದಿನ ಬೆಂಗಳೂರು ಹಬ್ಬ ಆಚರಣೆ
ನಗರದಲ್ಲಿ ಪಾರಂಪರಿಕ ಕಟ್ಟಡ, ಪರಿಸರ ತಾಣ ಗುರುತಿಸಿ ಜೀರ್ಣೋದ್ಧಾರ

ಬ್ರ್ಯಾಂಡ್ ಬೆಂಗಳೂರು ಡಿಸಿಎಂ ಡಿಕೆಶಿಯ(DCM DK Shivakumar) ದೊಡ್ಡ ಕನಸಾಗಿದೆ. ಅಭಿವೃದ್ಧಿ ಜೊತೆ ಜನರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸೋದೇ ಮುಖ್ಯಗುರಿಯಾಗಿದೆ. ಇದರ ಭಾಗವಾಗಿಯೇ ಸಿಲಿಕಾನ್ ಸಿಟಿ ಇತಿಹಾಸ ಸಾರಲು ಹೊಸ ಬ್ಯೂ ಪ್ರಿಂಟ್ ರೆಡಿಯಾಗಿದೆ. ವೈಬ್ರೆಂಟ್ ಬೆಂಗಳೂರು(Vibrant Bengaluru) ಅಡಿಯಲ್ಲಿ ಆ್ಯಕ್ಷನ್ ಪ್ಲಾನ್ ಸಿದ್ಧಗೊಂಡಿದೆ. ಯಾವಾಗ ಬೆಂಗಳೂರು ಉಸ್ತುವಾರಿ ವಹಿಸಿಕೊಂಡ್ರು, ಆಗಿನಿಂದಲೇ ಸಿಲಿಕಾನ್ ಸಿಟಿಯ ಚಿತ್ರಣವನ್ನೇ ಬದಲಿಸಲು ಪಣ ತೊಟ್ರು. ಸತತ ಮೀಟಿಂಗ್, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತಿದ್ದ ಡಿಸಿಎಂ ಹೊಸ ವಿನ್ಯಾಸ ನೀಡಲು ತಮ್ಮದೇ ತಂತ್ರ ಹೆಣೆಯುತ್ತಿದ್ದಾರೆ. ಅದರ ಭಾಗವಾಗಿಯೇ ವೈಬ್ರೆಂಟ್ ಬೆಂಗಳೂರು(Bengaluru) ಅಡಿಯಲ್ಲಿ ಇತಿಹಾಸ, ಕಲೆ, ಸಂಸ್ಕೃತಿ ಸಾರಲು ಈಗ ಆಕರ್ಷಕವಾಗಿ ಬ್ಲೂ ಪ್ರಿಂಟ್ ರೆಡಿಯಾಗಿದೆ. ತಜ್ಞರ ಅಭಿಪ್ರಾಯದಂತೆ 20 ಅಂಶಗಳನ್ನು ಒಳಗೊಂಡ ಕಾರ್ಯಕ್ರಮದ ಪಟ್ಟಿ ರೆಡಿ ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ ಜಯರಾಮ್ ರಾಮ್ಪುರ ನೇತೃತ್ವದಲ್ಲಿ ಯೋಜನೆ ಸಿದ್ಧವಾಗಿದೆ. 

ಇದನ್ನೂ ವೀಕ್ಷಿಸಿ:  ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?