ಡಿಕೆಶಿಯ ‘ಬ್ರ್ಯಾಂಡ್’ ಬೆಂಗಳೂರಿಗೆ ಮತ್ತಷ್ಟು ವೇಗ: ಸಿಲಿಕಾನ್ ಸಿಟಿ ಇತಿಹಾಸ ತಿಳಿಸಲು ‘ವೈಬ್ರೆಂಟ್’ ಆ್ಯಕ್ಷನ್

ಡಿಕೆಶಿಯ ‘ಬ್ರ್ಯಾಂಡ್’ ಬೆಂಗಳೂರಿಗೆ ಮತ್ತಷ್ಟು ವೇಗ: ಸಿಲಿಕಾನ್ ಸಿಟಿ ಇತಿಹಾಸ ತಿಳಿಸಲು ‘ವೈಬ್ರೆಂಟ್’ ಆ್ಯಕ್ಷನ್

Published : Aug 02, 2023, 11:04 AM IST

ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಕೆಂಪೇಗೌಡ ಕಾರಿಡಾರ್ ನಿರ್ಮಾಣ
ಇತಿಹಾಸ ತಿಳಿಸಲು ಡಿಸೆಂಬರ್‌ನಲ್ಲಿ 10 ದಿನ ಬೆಂಗಳೂರು ಹಬ್ಬ ಆಚರಣೆ
ನಗರದಲ್ಲಿ ಪಾರಂಪರಿಕ ಕಟ್ಟಡ, ಪರಿಸರ ತಾಣ ಗುರುತಿಸಿ ಜೀರ್ಣೋದ್ಧಾರ

ಬ್ರ್ಯಾಂಡ್ ಬೆಂಗಳೂರು ಡಿಸಿಎಂ ಡಿಕೆಶಿಯ(DCM DK Shivakumar) ದೊಡ್ಡ ಕನಸಾಗಿದೆ. ಅಭಿವೃದ್ಧಿ ಜೊತೆ ಜನರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸೋದೇ ಮುಖ್ಯಗುರಿಯಾಗಿದೆ. ಇದರ ಭಾಗವಾಗಿಯೇ ಸಿಲಿಕಾನ್ ಸಿಟಿ ಇತಿಹಾಸ ಸಾರಲು ಹೊಸ ಬ್ಯೂ ಪ್ರಿಂಟ್ ರೆಡಿಯಾಗಿದೆ. ವೈಬ್ರೆಂಟ್ ಬೆಂಗಳೂರು(Vibrant Bengaluru) ಅಡಿಯಲ್ಲಿ ಆ್ಯಕ್ಷನ್ ಪ್ಲಾನ್ ಸಿದ್ಧಗೊಂಡಿದೆ. ಯಾವಾಗ ಬೆಂಗಳೂರು ಉಸ್ತುವಾರಿ ವಹಿಸಿಕೊಂಡ್ರು, ಆಗಿನಿಂದಲೇ ಸಿಲಿಕಾನ್ ಸಿಟಿಯ ಚಿತ್ರಣವನ್ನೇ ಬದಲಿಸಲು ಪಣ ತೊಟ್ರು. ಸತತ ಮೀಟಿಂಗ್, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತಿದ್ದ ಡಿಸಿಎಂ ಹೊಸ ವಿನ್ಯಾಸ ನೀಡಲು ತಮ್ಮದೇ ತಂತ್ರ ಹೆಣೆಯುತ್ತಿದ್ದಾರೆ. ಅದರ ಭಾಗವಾಗಿಯೇ ವೈಬ್ರೆಂಟ್ ಬೆಂಗಳೂರು(Bengaluru) ಅಡಿಯಲ್ಲಿ ಇತಿಹಾಸ, ಕಲೆ, ಸಂಸ್ಕೃತಿ ಸಾರಲು ಈಗ ಆಕರ್ಷಕವಾಗಿ ಬ್ಲೂ ಪ್ರಿಂಟ್ ರೆಡಿಯಾಗಿದೆ. ತಜ್ಞರ ಅಭಿಪ್ರಾಯದಂತೆ 20 ಅಂಶಗಳನ್ನು ಒಳಗೊಂಡ ಕಾರ್ಯಕ್ರಮದ ಪಟ್ಟಿ ರೆಡಿ ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ ಜಯರಾಮ್ ರಾಮ್ಪುರ ನೇತೃತ್ವದಲ್ಲಿ ಯೋಜನೆ ಸಿದ್ಧವಾಗಿದೆ. 

ಇದನ್ನೂ ವೀಕ್ಷಿಸಿ:  ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!